ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣಗಳು ಹೆಚ್ಚಾಗುತ್ತಿದೆ. ಹೀಗಾಗಿ ದಕ್ಷಿಣ ಬಂಗಾಳ ಕೊಲ್ಲಿಯ ಮಧ್ಯ ಭಾಗಗಳ ವಾಯುಭಾರ ಕುಸಿತದ ಪ್ರಭಾವ ಹೆಚ್ಚಾಗಿ ಮಾರ್ಚ್ 20 ರ ಬೆಳಗಿನ ವೇಳೆಗೆ ವಾಯುಭಾರ ಕುಸಿತಗಳು ಹೆಚ್ಚಾಗಿ ಮಾರ್ಚ್ 21 ರಂದು ಸೈಕ್ಲೋನಿಕ್ ಚಂಡಮಾರುತವಾಗಿ ತೀವ್ರಗೊಂಡು “ಅಸನಿ” ಚಂಡಮಾರುತ ಕಾಣಿಸಿಕೊಳ್ಳಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಈ ಬಾರಿಯ ಚಂಡಮಾರುತಕ್ಕೆ ಅಂದರೆ ವರ್ಷದ ಮೊದಲ ಚಂಡಮಾರುತಕ್ಕೆ ಶ್ರೀಲಂಕಾ ಅಸನಿ ಎಂದು ಹೆಸರಿಟ್ಟಿದೆ.
ಮಾರ್ಚ್ 20 ಮತ್ತು ಮಾರ್ಚ್ 21ರಂದು ಚಂಡಮಾರುತ ತೀವ್ರಗೊಳ್ಳುವ ನಿರೀಕ್ಷೆಯಿದೆ. ಸೈಕ್ಲೋನಿಕ್ ಚಂಡಮಾರುತವು ಮಾರ್ಚ್ 22 ರವರೆಗೆ ಉತ್ತರ-ವಾಯುವ್ಯ ದಿಕ್ಕಿನಲ್ಲಿ ಚಲಿಸುತ್ತದೆ. ಮಾರ್ಚ್ 23 ರಂದು ದಿಕ್ಕು ಬದಲಿಸಲಿರುವ ಚಂಡಮಾರುತ ಬಾಂಗ್ಲಾದೇಶ ಮತ್ತು ಉತ್ತರ ಮ್ಯಾನ್ಮಾರ್ನ ಪಕ್ಕದ ಪ್ರದೇಶಗಳ ಕಡೆ ಚಲಿಸಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಭಾರತದ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…