Monsoon Updates | ವಿಸ್ತರಿಸುತ್ತಿರುವ ನೈರುತ್ಯ ಮುಂಗಾರು | ಕರಾವಳಿ ಹಾಗೂ ಬೆಂಗಳೂರಿನಲ್ಲಿ ಎಲ್ಲೋ ಎಲರ್ಟ್‌ |

June 3, 2022
10:20 PM

ನೈರುತ್ಯ ಮಾನ್ಸೂನ್‌ ಮಾರುತವು ನಿಧಾನವಾಗಿ ದೇಶದ ವಿವಿದೆಡೆ ತಲುಪಿದರೂ ದುರ್ಬಲವಾಗಿದೆ. ಹೀಗಾಗಿ ಮಳೆ ಆರಂಭಕ್ಕೆ ಹಿನ್ನಡೆಯಾಗಿದೆ. ಆದರೆ ಮುಂಗಾರು ಪೂರ್ವ ಮಳೆ ದೇಶದ ವಿವಿದೆಡೆ ಭರ್ಜರಿಯಾಗಿ ಸುರಿಯುತ್ತಿದೆ. ಇದೀಗ ರಾಜ್ಯದಲ್ಲಿ  4 ದಿನಗಳ ಕಾಲ ಉತ್ತಮ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.ಬೆಂಗಳೂರು ಹಾಗೂ ಕರಾವಳಿ ಪ್ರದೇಶದಲ್ಲಿ ಎಲ್ಲೋ ಎಲರ್ಟ್‌ ಘೋಷಿಸಲಾಗಿದೆ.

Advertisement
Advertisement

ನೈಋತ್ಯ ಮಾನ್ಸೂನ್ ವಾಯುವ್ಯ ಬಂಗಾಳ ಕೊಲ್ಲಿಯ ಕೆಲವು ಭಾಗಗಳು, ಈಶಾನ್ಯ ಮತ್ತು ಪೂರ್ವ ಮಧ್ಯ ಬಂಗಾಳ ಕೊಲ್ಲಿಯ ಕೆಲವು ಭಾಗಗಳು ಮತ್ತು ಅಸ್ಸಾಂ, ಮಿಜೋರಾಂ, ಮಣಿಪುರ ಮತ್ತು ನಾಗಾಲ್ಯಾಂಡ್‌ನ ಹೆಚ್ಚಿನ ಭಾಗಗಳಿಗೆ ಮತ್ತಷ್ಟು ವಿಸ್ತರಿಸಿದೆ. ಆದರೆ ವೇಗ ಇನ್ನಷ್ಟೇ ಪಡೆದುಕೊಳ್ಳಬೇಕಿದೆ.

ಇದೀಗ ಮುಂಗಾರು ಪೂರ್ವ ಮಳೆಯಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯ ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ.  ಬೆಂಗಳೂರು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಅಡುಗೆಯ ಕಚ್ಚಾ ಎಣ್ಣೆಯ ಮೇಲಿನ ಆಮದು ಸುಂಕ ಕಡಿತ | ತೆಂಗಿಗಿಲ್ಲ ಆತಂಕ.. | ಧಾರಣೆ ಇಳಿಕೆಯ ಆತಂಕವಿಲ್ಲ |
June 4, 2025
11:06 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಅರಣ್ಯದ ಬಗ್ಗೆ ಹೊಸ ಪ್ರಜ್ಞೆಯನ್ನು ಜನರು ಜಾಗೃತಗೊಳಿಸಬೇಕು
June 4, 2025
7:27 AM
by: The Rural Mirror ಸುದ್ದಿಜಾಲ
ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……
June 4, 2025
7:21 AM
by: ವಿವೇಕಾನಂದ ಎಚ್‌ ಕೆ
ಸೂರ್ಯ-ಶನಿಯಿಂದ ಶಕ್ತಿಶಾಲಿ ಪಂಚಮಿ ಯೋಗ.. | ಏನಿದು ಯೋಗ..? ಯಾವ ರಾಶಿಗೆ ವಿಶೇಷವಾದ ಅನುಕೂಲ..?
June 4, 2025
6:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group