(ಸಾಂದರ್ಭಿಕ ಚಿತ್ರ)
ನೈರುತ್ಯ ಮಾನ್ಸೂನ್ ಮಾರುತವು ನಿಧಾನವಾಗಿ ದೇಶದ ವಿವಿದೆಡೆ ತಲುಪಿದರೂ ದುರ್ಬಲವಾಗಿದೆ. ಹೀಗಾಗಿ ಮಳೆ ಆರಂಭಕ್ಕೆ ಹಿನ್ನಡೆಯಾಗಿದೆ. ಆದರೆ ಮುಂಗಾರು ಪೂರ್ವ ಮಳೆ ದೇಶದ ವಿವಿದೆಡೆ ಭರ್ಜರಿಯಾಗಿ ಸುರಿಯುತ್ತಿದೆ. ಇದೀಗ ರಾಜ್ಯದಲ್ಲಿ 4 ದಿನಗಳ ಕಾಲ ಉತ್ತಮ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.ಬೆಂಗಳೂರು ಹಾಗೂ ಕರಾವಳಿ ಪ್ರದೇಶದಲ್ಲಿ ಎಲ್ಲೋ ಎಲರ್ಟ್ ಘೋಷಿಸಲಾಗಿದೆ.
ನೈಋತ್ಯ ಮಾನ್ಸೂನ್ ವಾಯುವ್ಯ ಬಂಗಾಳ ಕೊಲ್ಲಿಯ ಕೆಲವು ಭಾಗಗಳು, ಈಶಾನ್ಯ ಮತ್ತು ಪೂರ್ವ ಮಧ್ಯ ಬಂಗಾಳ ಕೊಲ್ಲಿಯ ಕೆಲವು ಭಾಗಗಳು ಮತ್ತು ಅಸ್ಸಾಂ, ಮಿಜೋರಾಂ, ಮಣಿಪುರ ಮತ್ತು ನಾಗಾಲ್ಯಾಂಡ್ನ ಹೆಚ್ಚಿನ ಭಾಗಗಳಿಗೆ ಮತ್ತಷ್ಟು ವಿಸ್ತರಿಸಿದೆ. ಆದರೆ ವೇಗ ಇನ್ನಷ್ಟೇ ಪಡೆದುಕೊಳ್ಳಬೇಕಿದೆ.
ಇದೀಗ ಮುಂಗಾರು ಪೂರ್ವ ಮಳೆಯಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯ ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ. ಬೆಂಗಳೂರು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ಜೋಯಿಡಾ ತಾಲೂಕಿನ ಬಜಾರಕುಣಂಗ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೀಸೈ ಗ್ರಾಮದಲ್ಲಿ ಭಾರೀ ಮಳೆಯಿಂದ…
ಶಿಖರ್ ಬಿ.ಕೆ. 6ನೇ ತರಗತಿ, ಕುಮಾರಸ್ವಾಮಿ ವಿದ್ಯಾಲಯ, ಕುಕ್ಕೆಸುಬ್ರಹ್ಮಣ್ಯ | - ದ…
ಕ್ರಿಶನ್ ಎಸ್ ಭಟ್, ಮೇರಿ ಹಿಲ್, 1ನೇ ತರಗತಿ, ಎಸ್ಡಿಎಂ ಶಾಲೆ, ಮಂಗಳೂರು…
ಮುಂದಿನ 2 ರಿಂದ 3 ದಿನಗಳಲ್ಲಿ ದೇಶದ ಪೂರ್ವ, ಪಶ್ಚಿಮ, ಮಧ್ಯ ಮತ್ತು…
ರೈತರು ಹೊಲಗಳಲ್ಲಿ ಬಳಕೆ ಮಾಡುತ್ತಿರುವ ರಸಗೊಬ್ಬರಗಳು ಅಸಲಿಯೇ ಅಥವಾ ನಕಲಿಯೇ ಎಂಬುದನ್ನು ವೈಜ್ಞಾನಿಕ…
ಕೃಷಿಯಲ್ಲಿ ತಂತ್ರಜ್ಞಾನ ಅಳವಡಿಸಿಕೊಳ್ಳುವ ಮತ್ತು ಜ್ಞಾನ ಹೆಚ್ಚಿಸುವ ಉದ್ದೇಶದಿಂದ ದೂರಶಿಕ್ಷಣದ ಮೂಲಕ ತರಬೇತಿ…