(ಸಾಂದರ್ಭಿಕ ಚಿತ್ರ)
ನೈರುತ್ಯ ಮಾನ್ಸೂನ್ ಮಾರುತವು ನಿಧಾನವಾಗಿ ದೇಶದ ವಿವಿದೆಡೆ ತಲುಪಿದರೂ ದುರ್ಬಲವಾಗಿದೆ. ಹೀಗಾಗಿ ಮಳೆ ಆರಂಭಕ್ಕೆ ಹಿನ್ನಡೆಯಾಗಿದೆ. ಆದರೆ ಮುಂಗಾರು ಪೂರ್ವ ಮಳೆ ದೇಶದ ವಿವಿದೆಡೆ ಭರ್ಜರಿಯಾಗಿ ಸುರಿಯುತ್ತಿದೆ. ಇದೀಗ ರಾಜ್ಯದಲ್ಲಿ 4 ದಿನಗಳ ಕಾಲ ಉತ್ತಮ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.ಬೆಂಗಳೂರು ಹಾಗೂ ಕರಾವಳಿ ಪ್ರದೇಶದಲ್ಲಿ ಎಲ್ಲೋ ಎಲರ್ಟ್ ಘೋಷಿಸಲಾಗಿದೆ.
ನೈಋತ್ಯ ಮಾನ್ಸೂನ್ ವಾಯುವ್ಯ ಬಂಗಾಳ ಕೊಲ್ಲಿಯ ಕೆಲವು ಭಾಗಗಳು, ಈಶಾನ್ಯ ಮತ್ತು ಪೂರ್ವ ಮಧ್ಯ ಬಂಗಾಳ ಕೊಲ್ಲಿಯ ಕೆಲವು ಭಾಗಗಳು ಮತ್ತು ಅಸ್ಸಾಂ, ಮಿಜೋರಾಂ, ಮಣಿಪುರ ಮತ್ತು ನಾಗಾಲ್ಯಾಂಡ್ನ ಹೆಚ್ಚಿನ ಭಾಗಗಳಿಗೆ ಮತ್ತಷ್ಟು ವಿಸ್ತರಿಸಿದೆ. ಆದರೆ ವೇಗ ಇನ್ನಷ್ಟೇ ಪಡೆದುಕೊಳ್ಳಬೇಕಿದೆ.
ಇದೀಗ ಮುಂಗಾರು ಪೂರ್ವ ಮಳೆಯಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯ ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ. ಬೆಂಗಳೂರು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…