(ಸಾಂದರ್ಭಿಕ ಚಿತ್ರ)
ನೈರುತ್ಯ ಮಾನ್ಸೂನ್ ಮಾರುತವು ನಿಧಾನವಾಗಿ ದೇಶದ ವಿವಿದೆಡೆ ತಲುಪಿದರೂ ದುರ್ಬಲವಾಗಿದೆ. ಹೀಗಾಗಿ ಮಳೆ ಆರಂಭಕ್ಕೆ ಹಿನ್ನಡೆಯಾಗಿದೆ. ಆದರೆ ಮುಂಗಾರು ಪೂರ್ವ ಮಳೆ ದೇಶದ ವಿವಿದೆಡೆ ಭರ್ಜರಿಯಾಗಿ ಸುರಿಯುತ್ತಿದೆ. ಇದೀಗ ರಾಜ್ಯದಲ್ಲಿ 4 ದಿನಗಳ ಕಾಲ ಉತ್ತಮ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.ಬೆಂಗಳೂರು ಹಾಗೂ ಕರಾವಳಿ ಪ್ರದೇಶದಲ್ಲಿ ಎಲ್ಲೋ ಎಲರ್ಟ್ ಘೋಷಿಸಲಾಗಿದೆ.
ನೈಋತ್ಯ ಮಾನ್ಸೂನ್ ವಾಯುವ್ಯ ಬಂಗಾಳ ಕೊಲ್ಲಿಯ ಕೆಲವು ಭಾಗಗಳು, ಈಶಾನ್ಯ ಮತ್ತು ಪೂರ್ವ ಮಧ್ಯ ಬಂಗಾಳ ಕೊಲ್ಲಿಯ ಕೆಲವು ಭಾಗಗಳು ಮತ್ತು ಅಸ್ಸಾಂ, ಮಿಜೋರಾಂ, ಮಣಿಪುರ ಮತ್ತು ನಾಗಾಲ್ಯಾಂಡ್ನ ಹೆಚ್ಚಿನ ಭಾಗಗಳಿಗೆ ಮತ್ತಷ್ಟು ವಿಸ್ತರಿಸಿದೆ. ಆದರೆ ವೇಗ ಇನ್ನಷ್ಟೇ ಪಡೆದುಕೊಳ್ಳಬೇಕಿದೆ.
ಇದೀಗ ಮುಂಗಾರು ಪೂರ್ವ ಮಳೆಯಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯ ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ. ಬೆಂಗಳೂರು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…