(ಸಾಂದರ್ಭಿಕ ಚಿತ್ರ)
ನೈರುತ್ಯ ಮಾನ್ಸೂನ್ ಮಾರುತವು ನಿಧಾನವಾಗಿ ದೇಶದ ವಿವಿದೆಡೆ ತಲುಪಿದರೂ ದುರ್ಬಲವಾಗಿದೆ. ಹೀಗಾಗಿ ಮಳೆ ಆರಂಭಕ್ಕೆ ಹಿನ್ನಡೆಯಾಗಿದೆ. ಆದರೆ ಮುಂಗಾರು ಪೂರ್ವ ಮಳೆ ದೇಶದ ವಿವಿದೆಡೆ ಭರ್ಜರಿಯಾಗಿ ಸುರಿಯುತ್ತಿದೆ. ಇದೀಗ ರಾಜ್ಯದಲ್ಲಿ 4 ದಿನಗಳ ಕಾಲ ಉತ್ತಮ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.ಬೆಂಗಳೂರು ಹಾಗೂ ಕರಾವಳಿ ಪ್ರದೇಶದಲ್ಲಿ ಎಲ್ಲೋ ಎಲರ್ಟ್ ಘೋಷಿಸಲಾಗಿದೆ.
ನೈಋತ್ಯ ಮಾನ್ಸೂನ್ ವಾಯುವ್ಯ ಬಂಗಾಳ ಕೊಲ್ಲಿಯ ಕೆಲವು ಭಾಗಗಳು, ಈಶಾನ್ಯ ಮತ್ತು ಪೂರ್ವ ಮಧ್ಯ ಬಂಗಾಳ ಕೊಲ್ಲಿಯ ಕೆಲವು ಭಾಗಗಳು ಮತ್ತು ಅಸ್ಸಾಂ, ಮಿಜೋರಾಂ, ಮಣಿಪುರ ಮತ್ತು ನಾಗಾಲ್ಯಾಂಡ್ನ ಹೆಚ್ಚಿನ ಭಾಗಗಳಿಗೆ ಮತ್ತಷ್ಟು ವಿಸ್ತರಿಸಿದೆ. ಆದರೆ ವೇಗ ಇನ್ನಷ್ಟೇ ಪಡೆದುಕೊಳ್ಳಬೇಕಿದೆ.
ಇದೀಗ ಮುಂಗಾರು ಪೂರ್ವ ಮಳೆಯಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯ ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ. ಬೆಂಗಳೂರು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…
ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…