ನಾಳೆಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ದಕ್ಷಿಣ ಒಳನಾಡಿನಲ್ಲಿ ಮಳೆ ಆಗಲಿದೆ ಎಂದು ಹೇಳಲಾಗಿದೆ.
ಈ ಹಿನ್ನೆಲೆ ನವೆಂಬರ್ ಎರಡರಂದು ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಕೋಲಾರ, ಚಾಮರಾಜ ನಗರ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಈಶಾನ್ಯ ಮುಂಗಾರು ಪ್ರಾರಂಭವಾದ ನಂತರ ಮಳೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಮೂಲಗಳು ತಿಳಿಸಿವೆ
ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…
ಕೃಷಿಭೂಮಿ ಮರಗಳು ಸಾಕಷ್ಟು ಪ್ರಮಾಣದಲ್ಲಿ ನಾಶವಾಗುತ್ತಿದೆ. ಈ ಬಗ್ಗೆ ಸಂಶೋಧಕರು ಕಳೆದ 5…
https://youtu.be/_3oJulDTrjI?si=aPComSJYcu2B1sEJ
https://youtu.be/Ib0MXjaQy6I?si=OmzjryKVT7d-aHdZ