ರಾಜ್ಯದಲ್ಲಿ ಮತ್ತೆ ಮಳೆಯಾಗುವ ಸಂಭವ | ಹವಾಮಾನ ಇಲಾಖೆ ಮುನ್ಸೂಚನೆ

November 21, 2022
8:26 PM

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಈ ಹಿನ್ನೆಲೆ ನ.22 ರಿಂದ ರಾಜ್ಯದಲ್ಲಿ ಮತ್ತೆ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ, ಮೈಸೂರು , ತುಮಕೂರು, ವಿಜಯಪುರ ಹಾಗೂ ಹಾವೇರಿ ಸೇರಿ ಇತರ ಜಿಲ್ಲೆಗಳಲ್ಲಿ ನ.22 ರಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಚಳಿ ಕೂಡ ಏರಿಕೆಯಾಗಿದ್ದು, ಬೆಂಗಳೂರು ಸೇರಿ ರಾಜ್ಯದ ಹಲವು ಕಡೆ ಚಳಿ ಜೋರಾಗಿದ್ದು, ಸದ್ಯ ಚಳಿ ಜೊತೆಗೆ ಮಳೆ ಕೂಡ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 08-06-2026 | ಮುಂಗಾರುಗೆ ಮಧ್ಯಮ ಸ್ತರದ ಗಾಳಿಯ ಅಡ್ಡಿ- ಕರಾವಳಿಯಲ್ಲಿ ನಿರೀಕ್ಷಿತ ಮಳೆ ಇಲ್ಲ, ಜೂನ್ 9ರಿಂದ ಬದಲಾಗುತ್ತಾ ಹವಾಮಾನ?
June 8, 2026
2:34 PM
by: ಸಾಯಿಶೇಖರ್ ಕರಿಕಳ
ಮುಂಗಾರು ಅಬ್ಬರ | ಕರ್ನಾಟಕ ಸೇರಿ ದೇಶದ ಹಲವೆಡೆ ಭಾರೀ ಮಳೆ – ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಕೇರಳದಲ್ಲಿ ರೆಡ್ ಅಲರ್ಟ್
June 8, 2026
9:11 AM
by: ದ ರೂರಲ್ ಮಿರರ್.ಕಾಂ
ಕೀಟನಾಶಕವೇ ರೈತರ ಜೀವಕ್ಕೆ ಕಂಟಕ…? ರಾಜಸ್ಥಾನದಲ್ಲಿ 2 ವರ್ಷದಲ್ಲಿ 535 ರೈತರ ಸಾವು – ಬೆಚ್ಚಿಬೀಳಿಸಿದ ವರದಿ..!
June 7, 2026
9:17 PM
by: ದ ರೂರಲ್ ಮಿರರ್.ಕಾಂ
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?
June 7, 2026
7:32 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror