ಕರಾವಳಿ ಜಿಲ್ಲೆಗಳಲ್ಲಿ ಇಂದು ಬಿಸಿಲಿನ ವಾತಾವರಣ ಕಂಡುಬರಲಿದೆ. ಆದರೆ ಸುಬ್ರಹ್ಮಣ್ಯ ˌ ಬೆಳ್ತಂಗಡಿ ಸುತ್ತಮುತ್ತ ಸಾಧಾರಣ ಮಳೆ ಬರುವ ಸಂಭವ ಇದೆ. ಸುಳ್ಯ ಪುತ್ತೂರು ತಾಲೂಕಿನ ಕೆಲವೆಡೆ ತುಂತುರು ಮಳೆಯಾಗಬಹುದು. ಉಳಿದ ಪ್ರದೇಶಗಳಲ್ಲಿ ಮಳೆ ಸಾಧ್ಯತೆ ಇಲ್ಲ. ಕರಾವಳಿಯಾದ್ಯಂತ ರಾತ್ರಿ ಮೋಡವಿರಬಹುದು. ಸುಬ್ರಹ್ಮಣ್ಯ ಆಸುಪಾಸಿನ ಕೊಲ್ಲಮೊಗ್ರ, ಕಲ್ಲಾಜೆ, ಸೇರಿದಂತೆ ಹಲವು ಕಡೆ ಬೆಳಗ್ಗೆಯೇ ಗುಡುಗು ಆರಂಭವಾಗಿದೆ.
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…
ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.