ಮಳೆಯಾರ್ಭಟ ಹೆಚ್ಚಾಗಿದೆ. ಶನಿವಾರ ಮಧ್ಯಾಹ್ನದ ನಂತರ ತಡ ರಾತ್ರಿಯ ತನಕವೂ ವರುಣನ ಭರ್ಜರಿ ಆಟ. ವ್ಯಾಪಕವಾಗಿ ಭಾರೀ ಪ್ರಮಾಣದಲ್ಲಿ ಮಳೆಯಾಗಿದೆ. ನಿನ್ನೆ ಮುಸ್ಸಂಜೆಯ ಭಾರೀ ಮಳೆಗೆ ಬೆಳ್ಳಾರೆ ಸಮೀಪದ ಪೆರುವಾಜೆಯ ಶ್ರೀ ಜಲದುರ್ಗಾ ದೇವೀ ದೇವಸ್ಥಾನದ ಒಳಾಂಗಣಕ್ಕೆ ಗೌರೀ ಹೊಳೆಯ ಪ್ರವಾಹದ ನೀರು ನುಗ್ಗಿತ್ತು.
ಉಳಿದಂತೆ ಬೆಳ್ತಂಗಡಿ ನಗರದಲ್ಲಿ ಗರಿಷ್ಟ ಮಳೆ 175 ಮಿ ಮೀ. ಬಳ್ಪ 162, ಕಲ್ಮಡ್ಕ 134, ಎಣ್ಮೂರು 115, ಕಲ್ಲಾಜೆ 111, ಕಮಿಲ 110, ಹಾಲೆಮಜಲು 101, ಮೆಟ್ಟಿನಡ್ಕ 97, ಅಯ್ಯನಕಟ್ಟೆ 94, ಬಾಳಿಲ, ಕೋಡಿಂಬಳ-ತೆಕ್ಕಡ್ಕ ತಲಾ 89,
ಹರಿಹರ-ಮಲ್ಲಾರ, ಸುಳ್ಯ ನಗರ, ಎಂ ಚೆಂಬು ತಲಾ 84, ಮುಳ್ಯ-ಅಜ್ಜಾವರ 78, ಮಡಪ್ಪಾಡಿ 74, ಕೊಳ್ತಿಗೆ-ಎಕ್ಕಡ್ಕ 73,
ದೊಡ್ಡತೋಟ 72, ವಾಲ್ತಾಜೆ-ಕಂದ್ರಪ್ಪಾಡಿ 71, ಅಡೆಂಜ-ಉರುವಾಲು 68, ತೊಡಿಕಾನ 66, ಸುಬ್ರಹ್ಮಣ್ಯ 65, ಕೊಲ್ಲಮೊಗ್ರ 60,
ಉಳಿದಂತೆ ಕೆದಿಲ, ಮುಂಡೂರು ತಲಾ 35, ಆರ್ಯಾಪು-ಬಂಗಾರಡ್ಕ 25, ಕೆಲಿಂಜ 23 ಬಲ್ನಾಡು, ಕಡಬ ತಲಾ 15, ಮಂಚಿ 14 ಹಾಗೂ ಕಾಸರಗೋಡಿನ ಕಲ್ಲಕಟ್ಟದಲ್ಲಿ 05 ಮಿ.ಮೀ.ನಷ್ಟು ಮಳೆ ದಾಖಲಾಗಿದೆ..
ಇತರೆಡೆಗೆ ಹೋಲಿಸಿದರೆ ನಿನ್ನೆಯೂ ಪುತ್ತೂರು, ಬಂಟ್ವಾಳ, ಕಾಸರಗೋಡು ತಾಲೂಕುಗಳಲ್ಲಿ ಮಳೆ ಕಡಿಮೆ. ಇಲ್ಲಿ ಗಮನಿಸಬೇಕಾದ ಇನ್ನೊಂದು ಅಂಶ ಎಂದರೆ ಕಡಬ ತಾಲೂಕಿನ ಹೆಚ್ಚಿನ ಕಡೆಗಳಲ್ಲಿ ಭರ್ಜರಿ ಮಳೆಯಾಗಿದ್ದು, ಕಡಬದಲ್ಲಿ ತುಂಬಾ ಕಡಿಮೆ ಮಳೆ 5 ಮಿ.ಮೀ. ಅಷ್ಟೇ ದಾಖಲಾಗಿದೆ.!
ಅಡಿಕೆ ಬೆಳೆಯಲ್ಲಿನ ವಿವಿಧ ಸಮಸ್ಯೆ ಭಾರತದಲ್ಲಿ ಮಾತ್ರವಲ್ಲ, ವಿವಿಧ ದೇಶಗಳಲ್ಲೂ ಈಗ ಕಾಣಿಸಿಕೊಳ್ಳಲು…
ಜೂನ್ 22, 2025 ರಂದು 6 ಗ್ರಹಗಳ ಮಹಾಗೋಚಾರ, ಸೂರ್ಯ, ಚಂದ್ರ, ಬುಧ,…
ಐಸ್ ಕ್ರೀಮ್ ಅಂದರೆ ಯಾರಿಗೆ ಇಷ್ಟವಿಲ್ಲ ಹೇಳಿ. ಎಲ್ಲರಿಗೂ ಬೇಕು. ಹಲಸಿನ ಹಣ್ಣಿನ…
ಅಚ್ಚ ಹಸುರಿನ ಉರುಟುರುಟಾದ ರೂಪಾಯಿ ನಾಣ್ಯದಷ್ಟು ಗಾತ್ರದ ಎಲೆಗಳ ದಂಟುಗಳನ್ನು ಹೊಂದಿರುವ ಗಿಡ…
ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಭರ್ಜರಿಯಾಗಿ ಸುರಿದ ಮಳೆ ಈಗ ಸ್ವಲ್ಪ ವಿರಾಮ…
ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯದ ನದಿ ಪಾತ್ರಗಳಿಗೆ 79 ಸಾವಿರದ 44 ಕ್ಯೂಸೆಕ್…