ಮಳೆಯಾರ್ಭಟ ಹೆಚ್ಚಾಗಿದೆ. ಶನಿವಾರ ಮಧ್ಯಾಹ್ನದ ನಂತರ ತಡ ರಾತ್ರಿಯ ತನಕವೂ ವರುಣನ ಭರ್ಜರಿ ಆಟ. ವ್ಯಾಪಕವಾಗಿ ಭಾರೀ ಪ್ರಮಾಣದಲ್ಲಿ ಮಳೆಯಾಗಿದೆ. ನಿನ್ನೆ ಮುಸ್ಸಂಜೆಯ ಭಾರೀ ಮಳೆಗೆ ಬೆಳ್ಳಾರೆ ಸಮೀಪದ ಪೆರುವಾಜೆಯ ಶ್ರೀ ಜಲದುರ್ಗಾ ದೇವೀ ದೇವಸ್ಥಾನದ ಒಳಾಂಗಣಕ್ಕೆ ಗೌರೀ ಹೊಳೆಯ ಪ್ರವಾಹದ ನೀರು ನುಗ್ಗಿತ್ತು.
ಉಳಿದಂತೆ ಬೆಳ್ತಂಗಡಿ ನಗರದಲ್ಲಿ ಗರಿಷ್ಟ ಮಳೆ 175 ಮಿ ಮೀ. ಬಳ್ಪ 162, ಕಲ್ಮಡ್ಕ 134, ಎಣ್ಮೂರು 115, ಕಲ್ಲಾಜೆ 111, ಕಮಿಲ 110, ಹಾಲೆಮಜಲು 101, ಮೆಟ್ಟಿನಡ್ಕ 97, ಅಯ್ಯನಕಟ್ಟೆ 94, ಬಾಳಿಲ, ಕೋಡಿಂಬಳ-ತೆಕ್ಕಡ್ಕ ತಲಾ 89,
ಹರಿಹರ-ಮಲ್ಲಾರ, ಸುಳ್ಯ ನಗರ, ಎಂ ಚೆಂಬು ತಲಾ 84, ಮುಳ್ಯ-ಅಜ್ಜಾವರ 78, ಮಡಪ್ಪಾಡಿ 74, ಕೊಳ್ತಿಗೆ-ಎಕ್ಕಡ್ಕ 73,
ದೊಡ್ಡತೋಟ 72, ವಾಲ್ತಾಜೆ-ಕಂದ್ರಪ್ಪಾಡಿ 71, ಅಡೆಂಜ-ಉರುವಾಲು 68, ತೊಡಿಕಾನ 66, ಸುಬ್ರಹ್ಮಣ್ಯ 65, ಕೊಲ್ಲಮೊಗ್ರ 60,
ಉಳಿದಂತೆ ಕೆದಿಲ, ಮುಂಡೂರು ತಲಾ 35, ಆರ್ಯಾಪು-ಬಂಗಾರಡ್ಕ 25, ಕೆಲಿಂಜ 23 ಬಲ್ನಾಡು, ಕಡಬ ತಲಾ 15, ಮಂಚಿ 14 ಹಾಗೂ ಕಾಸರಗೋಡಿನ ಕಲ್ಲಕಟ್ಟದಲ್ಲಿ 05 ಮಿ.ಮೀ.ನಷ್ಟು ಮಳೆ ದಾಖಲಾಗಿದೆ..
ಇತರೆಡೆಗೆ ಹೋಲಿಸಿದರೆ ನಿನ್ನೆಯೂ ಪುತ್ತೂರು, ಬಂಟ್ವಾಳ, ಕಾಸರಗೋಡು ತಾಲೂಕುಗಳಲ್ಲಿ ಮಳೆ ಕಡಿಮೆ. ಇಲ್ಲಿ ಗಮನಿಸಬೇಕಾದ ಇನ್ನೊಂದು ಅಂಶ ಎಂದರೆ ಕಡಬ ತಾಲೂಕಿನ ಹೆಚ್ಚಿನ ಕಡೆಗಳಲ್ಲಿ ಭರ್ಜರಿ ಮಳೆಯಾಗಿದ್ದು, ಕಡಬದಲ್ಲಿ ತುಂಬಾ ಕಡಿಮೆ ಮಳೆ 5 ಮಿ.ಮೀ. ಅಷ್ಟೇ ದಾಖಲಾಗಿದೆ.!
ಹವಾಮಾನ ಬದಲಾವಣೆಯಿಂದ ಲಾ ನೀನಾದ ತಂಪು ಪರಿಣಾಮ ದುರ್ಬಲವಾಗಿ ಭಾರತದಲ್ಲಿ ಬೇಸಿಗೆ ಮುಂಚಿತವಾಗಿ…
ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…
ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್ಗಳನ್ನು ವಿತರಿಸಲಾಗುತ್ತಿದೆ.