Advertisement
ವೆದರ್ ಮಿರರ್

Weather Report | ಚಿತ್ರಾ ನಕ್ಷತ್ರದ ಮೊದಲ ದಿನವೇ ಚಿತ್ರ-ವಿಚಿತ್ರ ಮಳೆ | ಬೆಳ್ತಂಗಡಿ ನಗರದಲ್ಲಿ ಭೀಕರ ಮಳೆ

Share

ಮಳೆಯಾರ್ಭಟ ಹೆಚ್ಚಾಗಿದೆ. ಶನಿವಾರ ಮಧ್ಯಾಹ್ನದ ನಂತರ ತಡ ರಾತ್ರಿಯ ತನಕವೂ ವರುಣನ ಭರ್ಜರಿ ಆಟ. ವ್ಯಾಪಕವಾಗಿ ಭಾರೀ ಪ್ರಮಾಣದಲ್ಲಿ ಮಳೆಯಾಗಿದೆ. ನಿನ್ನೆ ಮುಸ್ಸಂಜೆಯ ಭಾರೀ ಮಳೆಗೆ ಬೆಳ್ಳಾರೆ ಸಮೀಪದ ಪೆರುವಾಜೆಯ ಶ್ರೀ ಜಲದುರ್ಗಾ ದೇವೀ ದೇವಸ್ಥಾನದ ಒಳಾಂಗಣಕ್ಕೆ ಗೌರೀ ಹೊಳೆಯ ಪ್ರವಾಹದ ನೀರು ನುಗ್ಗಿತ್ತು.

Advertisement
Advertisement
Advertisement
Advertisement

ಉಳಿದಂತೆ ಬೆಳ್ತಂಗಡಿ ನಗರದಲ್ಲಿ ಗರಿಷ್ಟ ಮಳೆ 175 ಮಿ ಮೀ.  ಬಳ್ಪ 162, ಕಲ್ಮಡ್ಕ 134, ಎಣ್ಮೂರು 115,  ಕಲ್ಲಾಜೆ 111, ಕಮಿಲ 110, ಹಾಲೆಮಜಲು 101, ಮೆಟ್ಟಿನಡ್ಕ 97, ಅಯ್ಯನಕಟ್ಟೆ 94, ಬಾಳಿಲ, ಕೋಡಿಂಬಳ-ತೆಕ್ಕಡ್ಕ ತಲಾ 89,

Advertisement

ಹರಿಹರ-ಮಲ್ಲಾರ, ಸುಳ್ಯ ನಗರ, ಎಂ ಚೆಂಬು ತಲಾ 84, ಮುಳ್ಯ-ಅಜ್ಜಾವರ 78, ಮಡಪ್ಪಾಡಿ 74, ಕೊಳ್ತಿಗೆ-ಎಕ್ಕಡ್ಕ 73,

ದೊಡ್ಡತೋಟ 72, ವಾಲ್ತಾಜೆ-ಕಂದ್ರಪ್ಪಾಡಿ 71, ಅಡೆಂಜ-ಉರುವಾಲು 68, ತೊಡಿಕಾನ 66, ಸುಬ್ರಹ್ಮಣ್ಯ 65, ಕೊಲ್ಲಮೊಗ್ರ 60,

Advertisement

ಉಳಿದಂತೆ ಕೆದಿಲ, ಮುಂಡೂರು ತಲಾ 35, ಆರ್ಯಾಪು-ಬಂಗಾರಡ್ಕ 25, ಕೆಲಿಂಜ 23 ಬಲ್ನಾಡು, ಕಡಬ ತಲಾ 15, ಮಂಚಿ 14 ಹಾಗೂ ಕಾಸರಗೋಡಿನ ಕಲ್ಲಕಟ್ಟದಲ್ಲಿ 05 ಮಿ.ಮೀ.ನಷ್ಟು ಮಳೆ ದಾಖಲಾಗಿದೆ..

ಇತರೆಡೆಗೆ ಹೋಲಿಸಿದರೆ ನಿನ್ನೆಯೂ ಪುತ್ತೂರು, ಬಂಟ್ವಾಳ, ಕಾಸರಗೋಡು ತಾಲೂಕುಗಳಲ್ಲಿ ಮಳೆ ಕಡಿಮೆ. ಇಲ್ಲಿ ಗಮನಿಸಬೇಕಾದ ಇನ್ನೊಂದು ಅಂಶ ಎಂದರೆ ಕಡಬ ತಾಲೂಕಿನ ಹೆಚ್ಚಿನ ಕಡೆಗಳಲ್ಲಿ ಭರ್ಜರಿ ಮಳೆಯಾಗಿದ್ದು, ಕಡಬದಲ್ಲಿ ತುಂಬಾ ಕಡಿಮೆ ಮಳೆ 5 ಮಿ.ಮೀ. ಅಷ್ಟೇ ದಾಖಲಾಗಿದೆ.!

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ಹೊಸರುಚಿ | ಪಪ್ಪಾಯ ಹಣ್ಣು ಬರ್ಫಿ

ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…

5 hours ago

ಸೀತೆ ಪುನೀತೆಯೆ ? ಮತ್ತೊಮ್ಮೆ ಅಗ್ನಿ ಪರೀಕ್ಷೆಯೇ?

ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…

8 hours ago

ಎಲ್ಲಾ ಕೃಷಿ ಆದಾಯವನ್ನು ಬ್ಯಾಂಕ್‌ ಉಳಿತಾಯ ಖಾತೆ ಮೂಲಕ ವ್ಯವಹಾರ ಮಾಡಬೇಕು ಏಕೆ..?

ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…

22 hours ago

ತುಮಕೂರು ಜಿಲ್ಲೆ | 10 ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಆರಂಭ

ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…

22 hours ago

ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ  ಬೆಳೆಗಳಿಗೆ ರಾಸಾಯನಿಕ ಬಳಸಬೇಡಿ

ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…

22 hours ago

ಕಾರವಾರದಲ್ಲಿ ಎ.18-22 ವರೆಗೆ ಕರಾವಳಿ ಉತ್ಸವ

ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…

22 hours ago