Advertisement
ವೆದರ್ ಮಿರರ್

Weather Report | ಚಿತ್ರಾ ನಕ್ಷತ್ರದ ಮೊದಲ ದಿನವೇ ಚಿತ್ರ-ವಿಚಿತ್ರ ಮಳೆ | ಬೆಳ್ತಂಗಡಿ ನಗರದಲ್ಲಿ ಭೀಕರ ಮಳೆ

Share

ಮಳೆಯಾರ್ಭಟ ಹೆಚ್ಚಾಗಿದೆ. ಶನಿವಾರ ಮಧ್ಯಾಹ್ನದ ನಂತರ ತಡ ರಾತ್ರಿಯ ತನಕವೂ ವರುಣನ ಭರ್ಜರಿ ಆಟ. ವ್ಯಾಪಕವಾಗಿ ಭಾರೀ ಪ್ರಮಾಣದಲ್ಲಿ ಮಳೆಯಾಗಿದೆ. ನಿನ್ನೆ ಮುಸ್ಸಂಜೆಯ ಭಾರೀ ಮಳೆಗೆ ಬೆಳ್ಳಾರೆ ಸಮೀಪದ ಪೆರುವಾಜೆಯ ಶ್ರೀ ಜಲದುರ್ಗಾ ದೇವೀ ದೇವಸ್ಥಾನದ ಒಳಾಂಗಣಕ್ಕೆ ಗೌರೀ ಹೊಳೆಯ ಪ್ರವಾಹದ ನೀರು ನುಗ್ಗಿತ್ತು.

ಉಳಿದಂತೆ ಬೆಳ್ತಂಗಡಿ ನಗರದಲ್ಲಿ ಗರಿಷ್ಟ ಮಳೆ 175 ಮಿ ಮೀ.  ಬಳ್ಪ 162, ಕಲ್ಮಡ್ಕ 134, ಎಣ್ಮೂರು 115,  ಕಲ್ಲಾಜೆ 111, ಕಮಿಲ 110, ಹಾಲೆಮಜಲು 101, ಮೆಟ್ಟಿನಡ್ಕ 97, ಅಯ್ಯನಕಟ್ಟೆ 94, ಬಾಳಿಲ, ಕೋಡಿಂಬಳ-ತೆಕ್ಕಡ್ಕ ತಲಾ 89,

ಹರಿಹರ-ಮಲ್ಲಾರ, ಸುಳ್ಯ ನಗರ, ಎಂ ಚೆಂಬು ತಲಾ 84, ಮುಳ್ಯ-ಅಜ್ಜಾವರ 78, ಮಡಪ್ಪಾಡಿ 74, ಕೊಳ್ತಿಗೆ-ಎಕ್ಕಡ್ಕ 73,

ದೊಡ್ಡತೋಟ 72, ವಾಲ್ತಾಜೆ-ಕಂದ್ರಪ್ಪಾಡಿ 71, ಅಡೆಂಜ-ಉರುವಾಲು 68, ತೊಡಿಕಾನ 66, ಸುಬ್ರಹ್ಮಣ್ಯ 65, ಕೊಲ್ಲಮೊಗ್ರ 60,

ಉಳಿದಂತೆ ಕೆದಿಲ, ಮುಂಡೂರು ತಲಾ 35, ಆರ್ಯಾಪು-ಬಂಗಾರಡ್ಕ 25, ಕೆಲಿಂಜ 23 ಬಲ್ನಾಡು, ಕಡಬ ತಲಾ 15, ಮಂಚಿ 14 ಹಾಗೂ ಕಾಸರಗೋಡಿನ ಕಲ್ಲಕಟ್ಟದಲ್ಲಿ 05 ಮಿ.ಮೀ.ನಷ್ಟು ಮಳೆ ದಾಖಲಾಗಿದೆ..

ಇತರೆಡೆಗೆ ಹೋಲಿಸಿದರೆ ನಿನ್ನೆಯೂ ಪುತ್ತೂರು, ಬಂಟ್ವಾಳ, ಕಾಸರಗೋಡು ತಾಲೂಕುಗಳಲ್ಲಿ ಮಳೆ ಕಡಿಮೆ. ಇಲ್ಲಿ ಗಮನಿಸಬೇಕಾದ ಇನ್ನೊಂದು ಅಂಶ ಎಂದರೆ ಕಡಬ ತಾಲೂಕಿನ ಹೆಚ್ಚಿನ ಕಡೆಗಳಲ್ಲಿ ಭರ್ಜರಿ ಮಳೆಯಾಗಿದ್ದು, ಕಡಬದಲ್ಲಿ ತುಂಬಾ ಕಡಿಮೆ ಮಳೆ 5 ಮಿ.ಮೀ. ಅಷ್ಟೇ ದಾಖಲಾಗಿದೆ.!

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

23 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

1 day ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

2 days ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

2 days ago