Advertisement
ವೆದರ್ ಮಿರರ್

Weather Report | ಚಿತ್ರಾ ನಕ್ಷತ್ರದ ಮೊದಲ ದಿನವೇ ಚಿತ್ರ-ವಿಚಿತ್ರ ಮಳೆ | ಬೆಳ್ತಂಗಡಿ ನಗರದಲ್ಲಿ ಭೀಕರ ಮಳೆ

Share

ಮಳೆಯಾರ್ಭಟ ಹೆಚ್ಚಾಗಿದೆ. ಶನಿವಾರ ಮಧ್ಯಾಹ್ನದ ನಂತರ ತಡ ರಾತ್ರಿಯ ತನಕವೂ ವರುಣನ ಭರ್ಜರಿ ಆಟ. ವ್ಯಾಪಕವಾಗಿ ಭಾರೀ ಪ್ರಮಾಣದಲ್ಲಿ ಮಳೆಯಾಗಿದೆ. ನಿನ್ನೆ ಮುಸ್ಸಂಜೆಯ ಭಾರೀ ಮಳೆಗೆ ಬೆಳ್ಳಾರೆ ಸಮೀಪದ ಪೆರುವಾಜೆಯ ಶ್ರೀ ಜಲದುರ್ಗಾ ದೇವೀ ದೇವಸ್ಥಾನದ ಒಳಾಂಗಣಕ್ಕೆ ಗೌರೀ ಹೊಳೆಯ ಪ್ರವಾಹದ ನೀರು ನುಗ್ಗಿತ್ತು.

ಉಳಿದಂತೆ ಬೆಳ್ತಂಗಡಿ ನಗರದಲ್ಲಿ ಗರಿಷ್ಟ ಮಳೆ 175 ಮಿ ಮೀ.  ಬಳ್ಪ 162, ಕಲ್ಮಡ್ಕ 134, ಎಣ್ಮೂರು 115,  ಕಲ್ಲಾಜೆ 111, ಕಮಿಲ 110, ಹಾಲೆಮಜಲು 101, ಮೆಟ್ಟಿನಡ್ಕ 97, ಅಯ್ಯನಕಟ್ಟೆ 94, ಬಾಳಿಲ, ಕೋಡಿಂಬಳ-ತೆಕ್ಕಡ್ಕ ತಲಾ 89,

ಹರಿಹರ-ಮಲ್ಲಾರ, ಸುಳ್ಯ ನಗರ, ಎಂ ಚೆಂಬು ತಲಾ 84, ಮುಳ್ಯ-ಅಜ್ಜಾವರ 78, ಮಡಪ್ಪಾಡಿ 74, ಕೊಳ್ತಿಗೆ-ಎಕ್ಕಡ್ಕ 73,

ದೊಡ್ಡತೋಟ 72, ವಾಲ್ತಾಜೆ-ಕಂದ್ರಪ್ಪಾಡಿ 71, ಅಡೆಂಜ-ಉರುವಾಲು 68, ತೊಡಿಕಾನ 66, ಸುಬ್ರಹ್ಮಣ್ಯ 65, ಕೊಲ್ಲಮೊಗ್ರ 60,

ಉಳಿದಂತೆ ಕೆದಿಲ, ಮುಂಡೂರು ತಲಾ 35, ಆರ್ಯಾಪು-ಬಂಗಾರಡ್ಕ 25, ಕೆಲಿಂಜ 23 ಬಲ್ನಾಡು, ಕಡಬ ತಲಾ 15, ಮಂಚಿ 14 ಹಾಗೂ ಕಾಸರಗೋಡಿನ ಕಲ್ಲಕಟ್ಟದಲ್ಲಿ 05 ಮಿ.ಮೀ.ನಷ್ಟು ಮಳೆ ದಾಖಲಾಗಿದೆ..

ಇತರೆಡೆಗೆ ಹೋಲಿಸಿದರೆ ನಿನ್ನೆಯೂ ಪುತ್ತೂರು, ಬಂಟ್ವಾಳ, ಕಾಸರಗೋಡು ತಾಲೂಕುಗಳಲ್ಲಿ ಮಳೆ ಕಡಿಮೆ. ಇಲ್ಲಿ ಗಮನಿಸಬೇಕಾದ ಇನ್ನೊಂದು ಅಂಶ ಎಂದರೆ ಕಡಬ ತಾಲೂಕಿನ ಹೆಚ್ಚಿನ ಕಡೆಗಳಲ್ಲಿ ಭರ್ಜರಿ ಮಳೆಯಾಗಿದ್ದು, ಕಡಬದಲ್ಲಿ ತುಂಬಾ ಕಡಿಮೆ ಮಳೆ 5 ಮಿ.ಮೀ. ಅಷ್ಟೇ ದಾಖಲಾಗಿದೆ.!

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

37 minutes ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

1 hour ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

22 hours ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

1 day ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

1 day ago

ಗ್ರಾಮೀಣ ಜಾಲಕ್ಕೆ ನೆಟ್ವರ್ಕ್ ಬೂಸ್ಟ್‌ – ಬಿಎಸ್ಎನ್ಎಲ್ ಸುಧಾರಣೆಗೆ ಕೇಂದ್ರದ ಆದ್ಯತೆ

ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.

1 day ago