ಮಳೆಯಾರ್ಭಟ ಹೆಚ್ಚಾಗಿದೆ. ಶನಿವಾರ ಮಧ್ಯಾಹ್ನದ ನಂತರ ತಡ ರಾತ್ರಿಯ ತನಕವೂ ವರುಣನ ಭರ್ಜರಿ ಆಟ. ವ್ಯಾಪಕವಾಗಿ ಭಾರೀ ಪ್ರಮಾಣದಲ್ಲಿ ಮಳೆಯಾಗಿದೆ. ನಿನ್ನೆ ಮುಸ್ಸಂಜೆಯ ಭಾರೀ ಮಳೆಗೆ ಬೆಳ್ಳಾರೆ ಸಮೀಪದ ಪೆರುವಾಜೆಯ ಶ್ರೀ ಜಲದುರ್ಗಾ ದೇವೀ ದೇವಸ್ಥಾನದ ಒಳಾಂಗಣಕ್ಕೆ ಗೌರೀ ಹೊಳೆಯ ಪ್ರವಾಹದ ನೀರು ನುಗ್ಗಿತ್ತು.
ಉಳಿದಂತೆ ಬೆಳ್ತಂಗಡಿ ನಗರದಲ್ಲಿ ಗರಿಷ್ಟ ಮಳೆ 175 ಮಿ ಮೀ. ಬಳ್ಪ 162, ಕಲ್ಮಡ್ಕ 134, ಎಣ್ಮೂರು 115, ಕಲ್ಲಾಜೆ 111, ಕಮಿಲ 110, ಹಾಲೆಮಜಲು 101, ಮೆಟ್ಟಿನಡ್ಕ 97, ಅಯ್ಯನಕಟ್ಟೆ 94, ಬಾಳಿಲ, ಕೋಡಿಂಬಳ-ತೆಕ್ಕಡ್ಕ ತಲಾ 89,
ಹರಿಹರ-ಮಲ್ಲಾರ, ಸುಳ್ಯ ನಗರ, ಎಂ ಚೆಂಬು ತಲಾ 84, ಮುಳ್ಯ-ಅಜ್ಜಾವರ 78, ಮಡಪ್ಪಾಡಿ 74, ಕೊಳ್ತಿಗೆ-ಎಕ್ಕಡ್ಕ 73,
ದೊಡ್ಡತೋಟ 72, ವಾಲ್ತಾಜೆ-ಕಂದ್ರಪ್ಪಾಡಿ 71, ಅಡೆಂಜ-ಉರುವಾಲು 68, ತೊಡಿಕಾನ 66, ಸುಬ್ರಹ್ಮಣ್ಯ 65, ಕೊಲ್ಲಮೊಗ್ರ 60,
ಉಳಿದಂತೆ ಕೆದಿಲ, ಮುಂಡೂರು ತಲಾ 35, ಆರ್ಯಾಪು-ಬಂಗಾರಡ್ಕ 25, ಕೆಲಿಂಜ 23 ಬಲ್ನಾಡು, ಕಡಬ ತಲಾ 15, ಮಂಚಿ 14 ಹಾಗೂ ಕಾಸರಗೋಡಿನ ಕಲ್ಲಕಟ್ಟದಲ್ಲಿ 05 ಮಿ.ಮೀ.ನಷ್ಟು ಮಳೆ ದಾಖಲಾಗಿದೆ..
ಇತರೆಡೆಗೆ ಹೋಲಿಸಿದರೆ ನಿನ್ನೆಯೂ ಪುತ್ತೂರು, ಬಂಟ್ವಾಳ, ಕಾಸರಗೋಡು ತಾಲೂಕುಗಳಲ್ಲಿ ಮಳೆ ಕಡಿಮೆ. ಇಲ್ಲಿ ಗಮನಿಸಬೇಕಾದ ಇನ್ನೊಂದು ಅಂಶ ಎಂದರೆ ಕಡಬ ತಾಲೂಕಿನ ಹೆಚ್ಚಿನ ಕಡೆಗಳಲ್ಲಿ ಭರ್ಜರಿ ಮಳೆಯಾಗಿದ್ದು, ಕಡಬದಲ್ಲಿ ತುಂಬಾ ಕಡಿಮೆ ಮಳೆ 5 ಮಿ.ಮೀ. ಅಷ್ಟೇ ದಾಖಲಾಗಿದೆ.!
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…