Advertisement
ವೆದರ್ ಮಿರರ್

Weather Report | ಚಿತ್ರಾ ನಕ್ಷತ್ರದ ಮೊದಲ ದಿನವೇ ಚಿತ್ರ-ವಿಚಿತ್ರ ಮಳೆ | ಬೆಳ್ತಂಗಡಿ ನಗರದಲ್ಲಿ ಭೀಕರ ಮಳೆ

Share

ಮಳೆಯಾರ್ಭಟ ಹೆಚ್ಚಾಗಿದೆ. ಶನಿವಾರ ಮಧ್ಯಾಹ್ನದ ನಂತರ ತಡ ರಾತ್ರಿಯ ತನಕವೂ ವರುಣನ ಭರ್ಜರಿ ಆಟ. ವ್ಯಾಪಕವಾಗಿ ಭಾರೀ ಪ್ರಮಾಣದಲ್ಲಿ ಮಳೆಯಾಗಿದೆ. ನಿನ್ನೆ ಮುಸ್ಸಂಜೆಯ ಭಾರೀ ಮಳೆಗೆ ಬೆಳ್ಳಾರೆ ಸಮೀಪದ ಪೆರುವಾಜೆಯ ಶ್ರೀ ಜಲದುರ್ಗಾ ದೇವೀ ದೇವಸ್ಥಾನದ ಒಳಾಂಗಣಕ್ಕೆ ಗೌರೀ ಹೊಳೆಯ ಪ್ರವಾಹದ ನೀರು ನುಗ್ಗಿತ್ತು.

ಉಳಿದಂತೆ ಬೆಳ್ತಂಗಡಿ ನಗರದಲ್ಲಿ ಗರಿಷ್ಟ ಮಳೆ 175 ಮಿ ಮೀ.  ಬಳ್ಪ 162, ಕಲ್ಮಡ್ಕ 134, ಎಣ್ಮೂರು 115,  ಕಲ್ಲಾಜೆ 111, ಕಮಿಲ 110, ಹಾಲೆಮಜಲು 101, ಮೆಟ್ಟಿನಡ್ಕ 97, ಅಯ್ಯನಕಟ್ಟೆ 94, ಬಾಳಿಲ, ಕೋಡಿಂಬಳ-ತೆಕ್ಕಡ್ಕ ತಲಾ 89,

ಹರಿಹರ-ಮಲ್ಲಾರ, ಸುಳ್ಯ ನಗರ, ಎಂ ಚೆಂಬು ತಲಾ 84, ಮುಳ್ಯ-ಅಜ್ಜಾವರ 78, ಮಡಪ್ಪಾಡಿ 74, ಕೊಳ್ತಿಗೆ-ಎಕ್ಕಡ್ಕ 73,

ದೊಡ್ಡತೋಟ 72, ವಾಲ್ತಾಜೆ-ಕಂದ್ರಪ್ಪಾಡಿ 71, ಅಡೆಂಜ-ಉರುವಾಲು 68, ತೊಡಿಕಾನ 66, ಸುಬ್ರಹ್ಮಣ್ಯ 65, ಕೊಲ್ಲಮೊಗ್ರ 60,

ಉಳಿದಂತೆ ಕೆದಿಲ, ಮುಂಡೂರು ತಲಾ 35, ಆರ್ಯಾಪು-ಬಂಗಾರಡ್ಕ 25, ಕೆಲಿಂಜ 23 ಬಲ್ನಾಡು, ಕಡಬ ತಲಾ 15, ಮಂಚಿ 14 ಹಾಗೂ ಕಾಸರಗೋಡಿನ ಕಲ್ಲಕಟ್ಟದಲ್ಲಿ 05 ಮಿ.ಮೀ.ನಷ್ಟು ಮಳೆ ದಾಖಲಾಗಿದೆ..

ಇತರೆಡೆಗೆ ಹೋಲಿಸಿದರೆ ನಿನ್ನೆಯೂ ಪುತ್ತೂರು, ಬಂಟ್ವಾಳ, ಕಾಸರಗೋಡು ತಾಲೂಕುಗಳಲ್ಲಿ ಮಳೆ ಕಡಿಮೆ. ಇಲ್ಲಿ ಗಮನಿಸಬೇಕಾದ ಇನ್ನೊಂದು ಅಂಶ ಎಂದರೆ ಕಡಬ ತಾಲೂಕಿನ ಹೆಚ್ಚಿನ ಕಡೆಗಳಲ್ಲಿ ಭರ್ಜರಿ ಮಳೆಯಾಗಿದ್ದು, ಕಡಬದಲ್ಲಿ ತುಂಬಾ ಕಡಿಮೆ ಮಳೆ 5 ಮಿ.ಮೀ. ಅಷ್ಟೇ ದಾಖಲಾಗಿದೆ.!

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

2 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

2 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

2 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

3 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

3 days ago