ಮಳೆಯಾರ್ಭಟ ಹೆಚ್ಚಾಗಿದೆ. ಶನಿವಾರ ಮಧ್ಯಾಹ್ನದ ನಂತರ ತಡ ರಾತ್ರಿಯ ತನಕವೂ ವರುಣನ ಭರ್ಜರಿ ಆಟ. ವ್ಯಾಪಕವಾಗಿ ಭಾರೀ ಪ್ರಮಾಣದಲ್ಲಿ ಮಳೆಯಾಗಿದೆ. ನಿನ್ನೆ ಮುಸ್ಸಂಜೆಯ ಭಾರೀ ಮಳೆಗೆ ಬೆಳ್ಳಾರೆ ಸಮೀಪದ ಪೆರುವಾಜೆಯ ಶ್ರೀ ಜಲದುರ್ಗಾ ದೇವೀ ದೇವಸ್ಥಾನದ ಒಳಾಂಗಣಕ್ಕೆ ಗೌರೀ ಹೊಳೆಯ ಪ್ರವಾಹದ ನೀರು ನುಗ್ಗಿತ್ತು.
ಉಳಿದಂತೆ ಬೆಳ್ತಂಗಡಿ ನಗರದಲ್ಲಿ ಗರಿಷ್ಟ ಮಳೆ 175 ಮಿ ಮೀ. ಬಳ್ಪ 162, ಕಲ್ಮಡ್ಕ 134, ಎಣ್ಮೂರು 115, ಕಲ್ಲಾಜೆ 111, ಕಮಿಲ 110, ಹಾಲೆಮಜಲು 101, ಮೆಟ್ಟಿನಡ್ಕ 97, ಅಯ್ಯನಕಟ್ಟೆ 94, ಬಾಳಿಲ, ಕೋಡಿಂಬಳ-ತೆಕ್ಕಡ್ಕ ತಲಾ 89,
ಹರಿಹರ-ಮಲ್ಲಾರ, ಸುಳ್ಯ ನಗರ, ಎಂ ಚೆಂಬು ತಲಾ 84, ಮುಳ್ಯ-ಅಜ್ಜಾವರ 78, ಮಡಪ್ಪಾಡಿ 74, ಕೊಳ್ತಿಗೆ-ಎಕ್ಕಡ್ಕ 73,
ದೊಡ್ಡತೋಟ 72, ವಾಲ್ತಾಜೆ-ಕಂದ್ರಪ್ಪಾಡಿ 71, ಅಡೆಂಜ-ಉರುವಾಲು 68, ತೊಡಿಕಾನ 66, ಸುಬ್ರಹ್ಮಣ್ಯ 65, ಕೊಲ್ಲಮೊಗ್ರ 60,
ಉಳಿದಂತೆ ಕೆದಿಲ, ಮುಂಡೂರು ತಲಾ 35, ಆರ್ಯಾಪು-ಬಂಗಾರಡ್ಕ 25, ಕೆಲಿಂಜ 23 ಬಲ್ನಾಡು, ಕಡಬ ತಲಾ 15, ಮಂಚಿ 14 ಹಾಗೂ ಕಾಸರಗೋಡಿನ ಕಲ್ಲಕಟ್ಟದಲ್ಲಿ 05 ಮಿ.ಮೀ.ನಷ್ಟು ಮಳೆ ದಾಖಲಾಗಿದೆ..
ಇತರೆಡೆಗೆ ಹೋಲಿಸಿದರೆ ನಿನ್ನೆಯೂ ಪುತ್ತೂರು, ಬಂಟ್ವಾಳ, ಕಾಸರಗೋಡು ತಾಲೂಕುಗಳಲ್ಲಿ ಮಳೆ ಕಡಿಮೆ. ಇಲ್ಲಿ ಗಮನಿಸಬೇಕಾದ ಇನ್ನೊಂದು ಅಂಶ ಎಂದರೆ ಕಡಬ ತಾಲೂಕಿನ ಹೆಚ್ಚಿನ ಕಡೆಗಳಲ್ಲಿ ಭರ್ಜರಿ ಮಳೆಯಾಗಿದ್ದು, ಕಡಬದಲ್ಲಿ ತುಂಬಾ ಕಡಿಮೆ ಮಳೆ 5 ಮಿ.ಮೀ. ಅಷ್ಟೇ ದಾಖಲಾಗಿದೆ.!
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…