ಬೆಳ್ತಂಗಡಿ: ತಾಲೂಕಿನೆಲ್ಲೆಡೆ ಗುಡುಗು ಸಹಿತ ಸಿಡಿಲು ಮಿಂಚಿನಿಂದ ಮಳೆಯಾಗಿದ್ದ ಪರಿಣಾಮ ಒಂದು ಸಾವಿರ ಅಡಿ ಎತ್ತರದ ಐತಿಹಾಸಿಕ ಗಡಾಯಿಕಲ್ಲಿಗೆ ಸಿಡಿಲು ಬಡಿದು ಬೆಂಕಿ ಕಾಣಿಸಿಕೊಂಡಿದೆ.
ಒಂದು ತಾಸಿಗೂ ಅಧಿಕ ಕಾಲ ಗಾಳಿ ಮಳೆಯಾಗಿದ್ದು. ಸಿಡಿಲಿನ ರಭಸಕ್ಕೆ ಗಡಾಯಿಕಲ್ಲಿನಲ್ಲಿ ಕೆಲ ಕಾಲ ಬೆಂಕಿ ಕಾಣಿಸಿಕೊಂಡಿದೆ. ಕಳೆದ ವರ್ಷವೂ ಸಿಡಿಲಾಘಾತದಿಂದ ಗಡಾಯಿಕಲ್ಲಿನ ಒಂದು ಪಾರ್ಶ್ವದ ಕಲ್ಲಿನ ತುಣುಕು ಬಿದ್ದು ಸ್ಫೋಟದಂತ ಸದ್ದು ಉಂಟಾಗಿ ಆತಂಕ ಮೂಡಿಸಿತ್ತು. ಮಳೆಗಾಲದಲ್ಲಿ ಇದು ಸಾಮಾನ್ಯವಾಗಿದೆ ಎನ್ನುತ್ತಾರೆ ಇಲ್ಲಿನ ಸ್ಥಳೀಯರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel