ಬೆಳ್ತಂಗಡಿ ತಾಲೂಕಿನಲ್ಲಿ ಗುಡುಗು ಸಿಡಿಲು ಸಹಿತ ಮಳೆ: ಐತಿಹಾಸಿಕ ಗಡಾಯಿಕಲ್ಲಿಗೆ ಬಡಿದ ಸಿಡಿಲು

May 24, 2023
2:18 PM

ಬೆಳ್ತಂಗಡಿ: ತಾಲೂಕಿನೆಲ್ಲೆಡೆ ಗುಡುಗು ಸಹಿತ ಸಿಡಿಲು ಮಿಂಚಿನಿಂದ‌ ಮಳೆಯಾಗಿದ್ದ ಪರಿಣಾಮ ಒಂದು ಸಾವಿರ ಅಡಿ ಎತ್ತರದ ಐತಿಹಾಸಿಕ ಗಡಾಯಿಕಲ್ಲಿಗೆ ಸಿಡಿಲು ಬಡಿದು ಬೆಂಕಿ ಕಾಣಿಸಿಕೊಂಡಿದೆ.

ಒಂದು ತಾಸಿಗೂ ಅಧಿಕ ಕಾಲ ಗಾಳಿ ಮಳೆಯಾಗಿದ್ದು. ಸಿಡಿಲಿನ ರಭಸಕ್ಕೆ ಗಡಾಯಿಕಲ್ಲಿನಲ್ಲಿ ಕೆಲ ಕಾಲ ಬೆಂಕಿ ಕಾಣಿಸಿಕೊಂಡಿದೆ. ಕಳೆದ ವರ್ಷವೂ ಸಿಡಿಲಾಘಾತದಿಂದ ಗಡಾಯಿಕಲ್ಲಿನ‌ ಒಂದು ಪಾರ್ಶ್ವದ ಕಲ್ಲಿನ ತುಣುಕು ಬಿದ್ದು ಸ್ಫೋಟದಂತ ಸದ್ದು ಉಂಟಾಗಿ ಆತಂಕ ಮೂಡಿಸಿತ್ತು. ಮಳೆಗಾಲದಲ್ಲಿ ಇದು ಸಾಮಾನ್ಯವಾಗಿದೆ ಎನ್ನುತ್ತಾರೆ ಇಲ್ಲಿನ ಸ್ಥಳೀಯರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ
ಮಾರ್ಚ್‌ನಲ್ಲಿ‌ ಮಳೆ ಶಾಕ್….! ರೈತರಿಗೆ ನಷ್ಟದ ಭೀತಿ
March 23, 2026
7:01 AM
by: ದ ರೂರಲ್ ಮಿರರ್.ಕಾಂ
ಕೃಷಿಕರಿಗೂ ಇದೆ ಹೋರ್ಮುಜ್‌ ಸಂಕಷ್ಟ…! ರಸಗೊಬ್ಬರ ಪೂರೈಕೆ ಆತಂಕ…? | ಪ್ರಧಾನಿ ನೇತೃತ್ವದಲ್ಲಿ ಸಭೆ
March 22, 2026
8:47 PM
by: ದ ರೂರಲ್ ಮಿರರ್.ಕಾಂ
ತೈವಾನ್‌ನಲ್ಲಿ “ಸಿಹಿ ಅಡಿಕೆ” – “ಅಡಿಕೆ ಕ್ಯಾಂಡಿ” ಈಗ ಚರ್ಚೆ : ಮಕ್ಕಳಿಗೆ ನಿಷೇಧ ಬೇಡಿಕೆ ಹೆಚ್ಚಳ
March 22, 2026
6:30 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror