ಬೆಳ್ತಂಗಡಿ ತಾಲೂಕಿನಲ್ಲಿ ಗುಡುಗು ಸಿಡಿಲು ಸಹಿತ ಮಳೆ: ಐತಿಹಾಸಿಕ ಗಡಾಯಿಕಲ್ಲಿಗೆ ಬಡಿದ ಸಿಡಿಲು

May 24, 2023
2:18 PM

ಬೆಳ್ತಂಗಡಿ: ತಾಲೂಕಿನೆಲ್ಲೆಡೆ ಗುಡುಗು ಸಹಿತ ಸಿಡಿಲು ಮಿಂಚಿನಿಂದ‌ ಮಳೆಯಾಗಿದ್ದ ಪರಿಣಾಮ ಒಂದು ಸಾವಿರ ಅಡಿ ಎತ್ತರದ ಐತಿಹಾಸಿಕ ಗಡಾಯಿಕಲ್ಲಿಗೆ ಸಿಡಿಲು ಬಡಿದು ಬೆಂಕಿ ಕಾಣಿಸಿಕೊಂಡಿದೆ.

Advertisement
Advertisement

ಒಂದು ತಾಸಿಗೂ ಅಧಿಕ ಕಾಲ ಗಾಳಿ ಮಳೆಯಾಗಿದ್ದು. ಸಿಡಿಲಿನ ರಭಸಕ್ಕೆ ಗಡಾಯಿಕಲ್ಲಿನಲ್ಲಿ ಕೆಲ ಕಾಲ ಬೆಂಕಿ ಕಾಣಿಸಿಕೊಂಡಿದೆ. ಕಳೆದ ವರ್ಷವೂ ಸಿಡಿಲಾಘಾತದಿಂದ ಗಡಾಯಿಕಲ್ಲಿನ‌ ಒಂದು ಪಾರ್ಶ್ವದ ಕಲ್ಲಿನ ತುಣುಕು ಬಿದ್ದು ಸ್ಫೋಟದಂತ ಸದ್ದು ಉಂಟಾಗಿ ಆತಂಕ ಮೂಡಿಸಿತ್ತು. ಮಳೆಗಾಲದಲ್ಲಿ ಇದು ಸಾಮಾನ್ಯವಾಗಿದೆ ಎನ್ನುತ್ತಾರೆ ಇಲ್ಲಿನ ಸ್ಥಳೀಯರು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಇಲ್ಲಿ ರೈತರು ಕೀಟನಾಶಕಗಳ ಬದಲಿಗೆ ಬಾತುಕೋಳಿಗಳನ್ನು ಬಳಸುತ್ತಾರೆ..!
June 22, 2025
12:00 PM
by: The Rural Mirror ಸುದ್ದಿಜಾಲ
ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಠ 1 ಮೀಟರ್ ರಸ್ತೆ  ಬ್ಲಾಕ್ ತೆರವಿಗೆ ಆದೇಶ
June 22, 2025
11:00 AM
by: The Rural Mirror ಸುದ್ದಿಜಾಲ
ಕೃಷಿಯಲ್ಲಿ ಹೆಚ್ಚಿನ ಇಳುವರಿಗಾಗಿ ಎಐ ಕೃಷಿ ನೀತಿ | ಅನುಷ್ಠಾನಕ್ಕಾಗಿ ಸರ್ಕಾರ 500 ಕೋಟಿ ಮೀಸಲು
June 22, 2025
10:00 AM
by: The Rural Mirror ಸುದ್ದಿಜಾಲ
ಭರದಿಂದ ನಡೆಯುತ್ತಿದೆ ಎತ್ತಿನಹೊಳೆ ಯೋಜನೆ | 2027ರೊಳಗೆ ಎತ್ತಿನಹೊಳೆ ನೀರು ಕೋಲಾರ ಭಾಗಕ್ಕೆ
June 22, 2025
9:00 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group