ಬೆಳ್ತಂಗಡಿ ತಾಲೂಕಿನಲ್ಲಿ ಗುಡುಗು ಸಿಡಿಲು ಸಹಿತ ಮಳೆ: ಐತಿಹಾಸಿಕ ಗಡಾಯಿಕಲ್ಲಿಗೆ ಬಡಿದ ಸಿಡಿಲು

May 24, 2023
2:18 PM

ಬೆಳ್ತಂಗಡಿ: ತಾಲೂಕಿನೆಲ್ಲೆಡೆ ಗುಡುಗು ಸಹಿತ ಸಿಡಿಲು ಮಿಂಚಿನಿಂದ‌ ಮಳೆಯಾಗಿದ್ದ ಪರಿಣಾಮ ಒಂದು ಸಾವಿರ ಅಡಿ ಎತ್ತರದ ಐತಿಹಾಸಿಕ ಗಡಾಯಿಕಲ್ಲಿಗೆ ಸಿಡಿಲು ಬಡಿದು ಬೆಂಕಿ ಕಾಣಿಸಿಕೊಂಡಿದೆ.

ಒಂದು ತಾಸಿಗೂ ಅಧಿಕ ಕಾಲ ಗಾಳಿ ಮಳೆಯಾಗಿದ್ದು. ಸಿಡಿಲಿನ ರಭಸಕ್ಕೆ ಗಡಾಯಿಕಲ್ಲಿನಲ್ಲಿ ಕೆಲ ಕಾಲ ಬೆಂಕಿ ಕಾಣಿಸಿಕೊಂಡಿದೆ. ಕಳೆದ ವರ್ಷವೂ ಸಿಡಿಲಾಘಾತದಿಂದ ಗಡಾಯಿಕಲ್ಲಿನ‌ ಒಂದು ಪಾರ್ಶ್ವದ ಕಲ್ಲಿನ ತುಣುಕು ಬಿದ್ದು ಸ್ಫೋಟದಂತ ಸದ್ದು ಉಂಟಾಗಿ ಆತಂಕ ಮೂಡಿಸಿತ್ತು. ಮಳೆಗಾಲದಲ್ಲಿ ಇದು ಸಾಮಾನ್ಯವಾಗಿದೆ ಎನ್ನುತ್ತಾರೆ ಇಲ್ಲಿನ ಸ್ಥಳೀಯರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ
April 16, 2026
7:25 AM
by: ದ ರೂರಲ್ ಮಿರರ್.ಕಾಂ
ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ
April 15, 2026
7:47 AM
by: ದ ರೂರಲ್ ಮಿರರ್.ಕಾಂ
ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭ
April 13, 2026
10:45 PM
by: ಮಿರರ್‌ ಡೆಸ್ಕ್
ಬಾಳೆಬರೆ ಘಾಟಿಯಲ್ಲಿ ವಾಹನ ಸಂಚಾರ ತಾತ್ಕಾಲಿಕ ನಿಷೇಧ
April 13, 2026
10:21 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror