Advertisement
ಸುಳ್ಯ ಮಿರರ್

ಬೆಳ್ತಂಗಡಿ ತಾಲೂಕಿನಲ್ಲಿ ಗುಡುಗು ಸಿಡಿಲು ಸಹಿತ ಮಳೆ: ಐತಿಹಾಸಿಕ ಗಡಾಯಿಕಲ್ಲಿಗೆ ಬಡಿದ ಸಿಡಿಲು

Share

ಬೆಳ್ತಂಗಡಿ: ತಾಲೂಕಿನೆಲ್ಲೆಡೆ ಗುಡುಗು ಸಹಿತ ಸಿಡಿಲು ಮಿಂಚಿನಿಂದ‌ ಮಳೆಯಾಗಿದ್ದ ಪರಿಣಾಮ ಒಂದು ಸಾವಿರ ಅಡಿ ಎತ್ತರದ ಐತಿಹಾಸಿಕ ಗಡಾಯಿಕಲ್ಲಿಗೆ ಸಿಡಿಲು ಬಡಿದು ಬೆಂಕಿ ಕಾಣಿಸಿಕೊಂಡಿದೆ.

ಒಂದು ತಾಸಿಗೂ ಅಧಿಕ ಕಾಲ ಗಾಳಿ ಮಳೆಯಾಗಿದ್ದು. ಸಿಡಿಲಿನ ರಭಸಕ್ಕೆ ಗಡಾಯಿಕಲ್ಲಿನಲ್ಲಿ ಕೆಲ ಕಾಲ ಬೆಂಕಿ ಕಾಣಿಸಿಕೊಂಡಿದೆ. ಕಳೆದ ವರ್ಷವೂ ಸಿಡಿಲಾಘಾತದಿಂದ ಗಡಾಯಿಕಲ್ಲಿನ‌ ಒಂದು ಪಾರ್ಶ್ವದ ಕಲ್ಲಿನ ತುಣುಕು ಬಿದ್ದು ಸ್ಫೋಟದಂತ ಸದ್ದು ಉಂಟಾಗಿ ಆತಂಕ ಮೂಡಿಸಿತ್ತು. ಮಳೆಗಾಲದಲ್ಲಿ ಇದು ಸಾಮಾನ್ಯವಾಗಿದೆ ಎನ್ನುತ್ತಾರೆ ಇಲ್ಲಿನ ಸ್ಥಳೀಯರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

32 minutes ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

39 minutes ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

47 minutes ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

54 minutes ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

11 hours ago

ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು

ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…

12 hours ago