ಬೆಳ್ತಂಗಡಿ: ತಾಲೂಕಿನೆಲ್ಲೆಡೆ ಗುಡುಗು ಸಹಿತ ಸಿಡಿಲು ಮಿಂಚಿನಿಂದ ಮಳೆಯಾಗಿದ್ದ ಪರಿಣಾಮ ಒಂದು ಸಾವಿರ ಅಡಿ ಎತ್ತರದ ಐತಿಹಾಸಿಕ ಗಡಾಯಿಕಲ್ಲಿಗೆ ಸಿಡಿಲು ಬಡಿದು ಬೆಂಕಿ ಕಾಣಿಸಿಕೊಂಡಿದೆ.
ಒಂದು ತಾಸಿಗೂ ಅಧಿಕ ಕಾಲ ಗಾಳಿ ಮಳೆಯಾಗಿದ್ದು. ಸಿಡಿಲಿನ ರಭಸಕ್ಕೆ ಗಡಾಯಿಕಲ್ಲಿನಲ್ಲಿ ಕೆಲ ಕಾಲ ಬೆಂಕಿ ಕಾಣಿಸಿಕೊಂಡಿದೆ. ಕಳೆದ ವರ್ಷವೂ ಸಿಡಿಲಾಘಾತದಿಂದ ಗಡಾಯಿಕಲ್ಲಿನ ಒಂದು ಪಾರ್ಶ್ವದ ಕಲ್ಲಿನ ತುಣುಕು ಬಿದ್ದು ಸ್ಫೋಟದಂತ ಸದ್ದು ಉಂಟಾಗಿ ಆತಂಕ ಮೂಡಿಸಿತ್ತು. ಮಳೆಗಾಲದಲ್ಲಿ ಇದು ಸಾಮಾನ್ಯವಾಗಿದೆ ಎನ್ನುತ್ತಾರೆ ಇಲ್ಲಿನ ಸ್ಥಳೀಯರು.
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…