ಬೆಳ್ತಂಗಡಿ: ತಾಲೂಕಿನೆಲ್ಲೆಡೆ ಗುಡುಗು ಸಹಿತ ಸಿಡಿಲು ಮಿಂಚಿನಿಂದ ಮಳೆಯಾಗಿದ್ದ ಪರಿಣಾಮ ಒಂದು ಸಾವಿರ ಅಡಿ ಎತ್ತರದ ಐತಿಹಾಸಿಕ ಗಡಾಯಿಕಲ್ಲಿಗೆ ಸಿಡಿಲು ಬಡಿದು ಬೆಂಕಿ ಕಾಣಿಸಿಕೊಂಡಿದೆ.
ಒಂದು ತಾಸಿಗೂ ಅಧಿಕ ಕಾಲ ಗಾಳಿ ಮಳೆಯಾಗಿದ್ದು. ಸಿಡಿಲಿನ ರಭಸಕ್ಕೆ ಗಡಾಯಿಕಲ್ಲಿನಲ್ಲಿ ಕೆಲ ಕಾಲ ಬೆಂಕಿ ಕಾಣಿಸಿಕೊಂಡಿದೆ. ಕಳೆದ ವರ್ಷವೂ ಸಿಡಿಲಾಘಾತದಿಂದ ಗಡಾಯಿಕಲ್ಲಿನ ಒಂದು ಪಾರ್ಶ್ವದ ಕಲ್ಲಿನ ತುಣುಕು ಬಿದ್ದು ಸ್ಫೋಟದಂತ ಸದ್ದು ಉಂಟಾಗಿ ಆತಂಕ ಮೂಡಿಸಿತ್ತು. ಮಳೆಗಾಲದಲ್ಲಿ ಇದು ಸಾಮಾನ್ಯವಾಗಿದೆ ಎನ್ನುತ್ತಾರೆ ಇಲ್ಲಿನ ಸ್ಥಳೀಯರು.
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…
ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…