ನೈರುತ್ಯ ಮುಂಗಾರು ನಿನ್ನೆ ಕೇರಳ ಮತ್ತು ತಮಿಳುನಾಡು ಪ್ರದೇಶಕ್ಕೆ ಪ್ರವೇಶಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ತಿಳಿಸಿದೆ.
ಮುಂದಿನ 48 ಗಂಟೆಗಳಲ್ಲಿ ನೈರುತ್ಯ ಮುಂಗಾರು ಕರ್ನಾಟಕ, ಕೇರಳದ ಉಳಿದ ಭಾಗಗಳು ಮತ್ತು ತಮಿಳುನಾಡಿನ ಕೆಲವು ಭಾಗಗಳಲ್ಲಿ ಹಾಗೂ ಲಕ್ಷದ್ವೀಪದಲ್ಲಿ ಮುಂದುವರಿಯಲಿದೆ ಎಂದು ಭಾರತೀಯ ಮಾಪನ ಇಲಾಖೆ ಮಾಹಿತಿ ನೀಡಿದೆ. ಸದ್ಯದ ಮಾಹಿತಿ ಪ್ರಕಾರ ಜೂನ್ ನಾಲ್ಕನೇ ವಾರ ಮತ್ತು ಜುಲೈ ಮೊದಲ ವಾರದಲ್ಲಿ ವಾಯುವ್ಯ ಭಾರತದಲ್ಲಿ ಕೂಡಾ ಉತ್ತಮ ಮಳೆಯಾಗಬಹುದು. ಈ ನಡುವೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ತಾಪಮಾನ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಶುಕ್ರವಾರ ಹೇಳಿದೆ.
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…
ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…
ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…
2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…