ನೈರುತ್ಯ ಮುಂಗಾರು ನಿನ್ನೆ ಕೇರಳ ಮತ್ತು ತಮಿಳುನಾಡು ಪ್ರದೇಶಕ್ಕೆ ಪ್ರವೇಶಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ತಿಳಿಸಿದೆ.
ಮುಂದಿನ 48 ಗಂಟೆಗಳಲ್ಲಿ ನೈರುತ್ಯ ಮುಂಗಾರು ಕರ್ನಾಟಕ, ಕೇರಳದ ಉಳಿದ ಭಾಗಗಳು ಮತ್ತು ತಮಿಳುನಾಡಿನ ಕೆಲವು ಭಾಗಗಳಲ್ಲಿ ಹಾಗೂ ಲಕ್ಷದ್ವೀಪದಲ್ಲಿ ಮುಂದುವರಿಯಲಿದೆ ಎಂದು ಭಾರತೀಯ ಮಾಪನ ಇಲಾಖೆ ಮಾಹಿತಿ ನೀಡಿದೆ. ಸದ್ಯದ ಮಾಹಿತಿ ಪ್ರಕಾರ ಜೂನ್ ನಾಲ್ಕನೇ ವಾರ ಮತ್ತು ಜುಲೈ ಮೊದಲ ವಾರದಲ್ಲಿ ವಾಯುವ್ಯ ಭಾರತದಲ್ಲಿ ಕೂಡಾ ಉತ್ತಮ ಮಳೆಯಾಗಬಹುದು. ಈ ನಡುವೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ತಾಪಮಾನ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಶುಕ್ರವಾರ ಹೇಳಿದೆ.
ಉತ್ತರಾಖಂಡದ ರುದ್ರಪ್ರಯಾಗ್ ಜಿಲ್ಲೆಯಲ್ಲಿ ಇಂದು ಬೆಳಗ್ಗೆ 7 ಗಂಟೆಗೆ ವೇದ ಮಂತ್ರಗಳ ಪಠಣ…
ಮಂಗಳೂರಿನಲ್ಲಿ ಹತ್ಯೆಗೀಡಾದ ಸುಹಾಸ್ ಶೆಟ್ಟಿ ಪ್ರಕರಣದ ಸಂಬಂಧ ಆರೋಪಿಗಳ ಪತ್ತೆಗೆ ನಾಲ್ಕು ಪ್ರತ್ಯೇಕ…
ಹಾಸನ ಜಿಲ್ಲೆ ಸಕಲೇಶಪುರ ಬಳಿಯ ಬೈಕೆರೆ ಗ್ರಾಮದಲ್ಲಿ ಇತ್ತೀಚಿಗೆ ಆನೆ ದಾಳಿಯಿಂದ ಮೃತಪಟ್ಟ…
ಬೆಂಬಲ ಬೆಲೆ ತೊಗರಿ ಖರೀದಿ ಅವಧಿಯನ್ನು ವಿಸ್ತರಣೆ ಮಾಡಲಾಗಿದ್ದು, ಮೇ ತಿಂಗಳ ಅಂತ್ಯದವರೆಗೆ…
ಮೇ 6ರಿಂದ ರಾಜ್ಯದ ವಿವಿದಡೆ ಮಳೆಯಾಗುವ ಲಕ್ಷಣಗಳಿವೆ.
ಪಹಲ್ಗಾಮ್ನಲ್ಲಿ ಭಯೋತ್ಪಾದಕರ ದಾಳಿಯಿಂದ ಮೃತಪಟ್ಟ ಕುಟುಂಬಗಳಿಗೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದಾ ಮಠವು…