ನೈರುತ್ಯ ಮುಂಗಾರು ನಿನ್ನೆ ಕೇರಳ ಮತ್ತು ತಮಿಳುನಾಡು ಪ್ರದೇಶಕ್ಕೆ ಪ್ರವೇಶಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ತಿಳಿಸಿದೆ.
ಮುಂದಿನ 48 ಗಂಟೆಗಳಲ್ಲಿ ನೈರುತ್ಯ ಮುಂಗಾರು ಕರ್ನಾಟಕ, ಕೇರಳದ ಉಳಿದ ಭಾಗಗಳು ಮತ್ತು ತಮಿಳುನಾಡಿನ ಕೆಲವು ಭಾಗಗಳಲ್ಲಿ ಹಾಗೂ ಲಕ್ಷದ್ವೀಪದಲ್ಲಿ ಮುಂದುವರಿಯಲಿದೆ ಎಂದು ಭಾರತೀಯ ಮಾಪನ ಇಲಾಖೆ ಮಾಹಿತಿ ನೀಡಿದೆ. ಸದ್ಯದ ಮಾಹಿತಿ ಪ್ರಕಾರ ಜೂನ್ ನಾಲ್ಕನೇ ವಾರ ಮತ್ತು ಜುಲೈ ಮೊದಲ ವಾರದಲ್ಲಿ ವಾಯುವ್ಯ ಭಾರತದಲ್ಲಿ ಕೂಡಾ ಉತ್ತಮ ಮಳೆಯಾಗಬಹುದು. ಈ ನಡುವೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ತಾಪಮಾನ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಶುಕ್ರವಾರ ಹೇಳಿದೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…