ನೈರುತ್ಯ ಮುಂಗಾರು ನಿನ್ನೆ ಕೇರಳ ಮತ್ತು ತಮಿಳುನಾಡು ಪ್ರದೇಶಕ್ಕೆ ಪ್ರವೇಶಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ತಿಳಿಸಿದೆ.
ಮುಂದಿನ 48 ಗಂಟೆಗಳಲ್ಲಿ ನೈರುತ್ಯ ಮುಂಗಾರು ಕರ್ನಾಟಕ, ಕೇರಳದ ಉಳಿದ ಭಾಗಗಳು ಮತ್ತು ತಮಿಳುನಾಡಿನ ಕೆಲವು ಭಾಗಗಳಲ್ಲಿ ಹಾಗೂ ಲಕ್ಷದ್ವೀಪದಲ್ಲಿ ಮುಂದುವರಿಯಲಿದೆ ಎಂದು ಭಾರತೀಯ ಮಾಪನ ಇಲಾಖೆ ಮಾಹಿತಿ ನೀಡಿದೆ. ಸದ್ಯದ ಮಾಹಿತಿ ಪ್ರಕಾರ ಜೂನ್ ನಾಲ್ಕನೇ ವಾರ ಮತ್ತು ಜುಲೈ ಮೊದಲ ವಾರದಲ್ಲಿ ವಾಯುವ್ಯ ಭಾರತದಲ್ಲಿ ಕೂಡಾ ಉತ್ತಮ ಮಳೆಯಾಗಬಹುದು. ಈ ನಡುವೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ತಾಪಮಾನ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಶುಕ್ರವಾರ ಹೇಳಿದೆ.
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…