ನೈರುತ್ಯ ಮುಂಗಾರು ನಿನ್ನೆ ಕೇರಳ ಮತ್ತು ತಮಿಳುನಾಡು ಪ್ರದೇಶಕ್ಕೆ ಪ್ರವೇಶಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ತಿಳಿಸಿದೆ.
ಮುಂದಿನ 48 ಗಂಟೆಗಳಲ್ಲಿ ನೈರುತ್ಯ ಮುಂಗಾರು ಕರ್ನಾಟಕ, ಕೇರಳದ ಉಳಿದ ಭಾಗಗಳು ಮತ್ತು ತಮಿಳುನಾಡಿನ ಕೆಲವು ಭಾಗಗಳಲ್ಲಿ ಹಾಗೂ ಲಕ್ಷದ್ವೀಪದಲ್ಲಿ ಮುಂದುವರಿಯಲಿದೆ ಎಂದು ಭಾರತೀಯ ಮಾಪನ ಇಲಾಖೆ ಮಾಹಿತಿ ನೀಡಿದೆ. ಸದ್ಯದ ಮಾಹಿತಿ ಪ್ರಕಾರ ಜೂನ್ ನಾಲ್ಕನೇ ವಾರ ಮತ್ತು ಜುಲೈ ಮೊದಲ ವಾರದಲ್ಲಿ ವಾಯುವ್ಯ ಭಾರತದಲ್ಲಿ ಕೂಡಾ ಉತ್ತಮ ಮಳೆಯಾಗಬಹುದು. ಈ ನಡುವೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ತಾಪಮಾನ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಶುಕ್ರವಾರ ಹೇಳಿದೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…