ಹವಾಮಾನ ವರದಿ | ತೀವ್ರವಾದ ಚಂಡಮಾರುತ | ಜೂ.15 ಸುಮಾರಿಗೆ ಪಾಕಿಸ್ತಾನದ ಕರಾವಳಿಯನ್ನು ದಾಟುವ ಸಾಧ್ಯತೆ |

June 11, 2023
1:38 PM

ಭಾರತೀಯ ಹವಾಮಾನ ಇಲಾಖೆಯ ಬಿಪರ್‌ಜೋಯ್ ಚಂಡಮಾರುತದ ಇತ್ತೀಚಿನ ಅಪ್‌ಡೇಟ್‌ ಪ್ರಕಾರ, ತೀವ್ರವಾದ ಚಂಡಮಾರುತ  ಜೂನ್ 15 ರ ಸುಮಾರಿಗೆ ಸೌರಾಷ್ಟ್ರ-ಕಚ್ ಪ್ರದೇಶದ ಬಳಿಯಲ್ಲಿ  ದಾಟುವ ಸಾಧ್ಯತೆಯಿದೆ ಎಂದು ಹೇಳಿದೆ. ಜೂ. 15 ಮಧ್ಯಾಹ್ನದ ವೇಳೆಗೆ  ಪಾಕಿಸ್ತಾನದ ಕರಾವಳಿಯನ್ನು ದಾಟುವ ಸಾಧ್ಯತೆಯಿದೆ ಎಂದು ಹವಾಮಾನ ಕಚೇರಿ ಮಾಹಿತಿ ತಿಳಿಸಿದೆ.

ಬಿಪರ್‌ ಜಾಯ್‌ ಚಂಡಮಾರುತವು  ಭಾನುವಾರ ಬೆಳಿಗ್ಗೆ ಪೋರಬಂದರ್‌ನ ದಕ್ಷಿಣ-ನೈಋತ್ಯಕ್ಕೆ 480 ಕಿಲೋಮೀಟರ್, ದ್ವಾರಕಾದಿಂದ 530 ಕಿಮೀ ದಕ್ಷಿಣ-ನೈಋತ್ಯ ಮತ್ತು ಕಚ್‌ನ ನಲಿಯಾದಿಂದ 610 ಕಿಮೀ ನೈಋತ್ಯಕ್ಕೆ ಕೇಂದ್ರೀಕೃತವಾಗಿದೆ ಎಂದು ಐಎಂಡಿ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ
August 11, 2026
7:14 AM
by: ದ ರೂರಲ್ ಮಿರರ್.ಕಾಂ
ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ
August 11, 2026
6:52 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ
August 10, 2026
3:32 PM
by: ಸಾಯಿಶೇಖರ್ ಕರಿಕಳ
ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ
August 10, 2026
6:20 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror