ಭಾರತೀಯ ಹವಾಮಾನ ಇಲಾಖೆಯ ಬಿಪರ್ಜೋಯ್ ಚಂಡಮಾರುತದ ಇತ್ತೀಚಿನ ಅಪ್ಡೇಟ್ ಪ್ರಕಾರ, ತೀವ್ರವಾದ ಚಂಡಮಾರುತ ಜೂನ್ 15 ರ ಸುಮಾರಿಗೆ ಸೌರಾಷ್ಟ್ರ-ಕಚ್ ಪ್ರದೇಶದ ಬಳಿಯಲ್ಲಿ ದಾಟುವ ಸಾಧ್ಯತೆಯಿದೆ ಎಂದು ಹೇಳಿದೆ. ಜೂ. 15 ಮಧ್ಯಾಹ್ನದ ವೇಳೆಗೆ ಪಾಕಿಸ್ತಾನದ ಕರಾವಳಿಯನ್ನು ದಾಟುವ ಸಾಧ್ಯತೆಯಿದೆ ಎಂದು ಹವಾಮಾನ ಕಚೇರಿ ಮಾಹಿತಿ ತಿಳಿಸಿದೆ.
ಬಿಪರ್ ಜಾಯ್ ಚಂಡಮಾರುತವು ಭಾನುವಾರ ಬೆಳಿಗ್ಗೆ ಪೋರಬಂದರ್ನ ದಕ್ಷಿಣ-ನೈಋತ್ಯಕ್ಕೆ 480 ಕಿಲೋಮೀಟರ್, ದ್ವಾರಕಾದಿಂದ 530 ಕಿಮೀ ದಕ್ಷಿಣ-ನೈಋತ್ಯ ಮತ್ತು ಕಚ್ನ ನಲಿಯಾದಿಂದ 610 ಕಿಮೀ ನೈಋತ್ಯಕ್ಕೆ ಕೇಂದ್ರೀಕೃತವಾಗಿದೆ ಎಂದು ಐಎಂಡಿ ತಿಳಿಸಿದೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…