ಭಾರತೀಯ ಹವಾಮಾನ ಇಲಾಖೆಯ ಬಿಪರ್ಜೋಯ್ ಚಂಡಮಾರುತದ ಇತ್ತೀಚಿನ ಅಪ್ಡೇಟ್ ಪ್ರಕಾರ, ತೀವ್ರವಾದ ಚಂಡಮಾರುತ ಜೂನ್ 15 ರ ಸುಮಾರಿಗೆ ಸೌರಾಷ್ಟ್ರ-ಕಚ್ ಪ್ರದೇಶದ ಬಳಿಯಲ್ಲಿ ದಾಟುವ ಸಾಧ್ಯತೆಯಿದೆ ಎಂದು ಹೇಳಿದೆ. ಜೂ. 15 ಮಧ್ಯಾಹ್ನದ ವೇಳೆಗೆ ಪಾಕಿಸ್ತಾನದ ಕರಾವಳಿಯನ್ನು ದಾಟುವ ಸಾಧ್ಯತೆಯಿದೆ ಎಂದು ಹವಾಮಾನ ಕಚೇರಿ ಮಾಹಿತಿ ತಿಳಿಸಿದೆ.
ಬಿಪರ್ ಜಾಯ್ ಚಂಡಮಾರುತವು ಭಾನುವಾರ ಬೆಳಿಗ್ಗೆ ಪೋರಬಂದರ್ನ ದಕ್ಷಿಣ-ನೈಋತ್ಯಕ್ಕೆ 480 ಕಿಲೋಮೀಟರ್, ದ್ವಾರಕಾದಿಂದ 530 ಕಿಮೀ ದಕ್ಷಿಣ-ನೈಋತ್ಯ ಮತ್ತು ಕಚ್ನ ನಲಿಯಾದಿಂದ 610 ಕಿಮೀ ನೈಋತ್ಯಕ್ಕೆ ಕೇಂದ್ರೀಕೃತವಾಗಿದೆ ಎಂದು ಐಎಂಡಿ ತಿಳಿಸಿದೆ.
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…