ಭಾರತೀಯ ಹವಾಮಾನ ಇಲಾಖೆಯ ಬಿಪರ್ಜೋಯ್ ಚಂಡಮಾರುತದ ಇತ್ತೀಚಿನ ಅಪ್ಡೇಟ್ ಪ್ರಕಾರ, ತೀವ್ರವಾದ ಚಂಡಮಾರುತ ಜೂನ್ 15 ರ ಸುಮಾರಿಗೆ ಸೌರಾಷ್ಟ್ರ-ಕಚ್ ಪ್ರದೇಶದ ಬಳಿಯಲ್ಲಿ ದಾಟುವ ಸಾಧ್ಯತೆಯಿದೆ ಎಂದು ಹೇಳಿದೆ. ಜೂ. 15 ಮಧ್ಯಾಹ್ನದ ವೇಳೆಗೆ ಪಾಕಿಸ್ತಾನದ ಕರಾವಳಿಯನ್ನು ದಾಟುವ ಸಾಧ್ಯತೆಯಿದೆ ಎಂದು ಹವಾಮಾನ ಕಚೇರಿ ಮಾಹಿತಿ ತಿಳಿಸಿದೆ.
ಬಿಪರ್ ಜಾಯ್ ಚಂಡಮಾರುತವು ಭಾನುವಾರ ಬೆಳಿಗ್ಗೆ ಪೋರಬಂದರ್ನ ದಕ್ಷಿಣ-ನೈಋತ್ಯಕ್ಕೆ 480 ಕಿಲೋಮೀಟರ್, ದ್ವಾರಕಾದಿಂದ 530 ಕಿಮೀ ದಕ್ಷಿಣ-ನೈಋತ್ಯ ಮತ್ತು ಕಚ್ನ ನಲಿಯಾದಿಂದ 610 ಕಿಮೀ ನೈಋತ್ಯಕ್ಕೆ ಕೇಂದ್ರೀಕೃತವಾಗಿದೆ ಎಂದು ಐಎಂಡಿ ತಿಳಿಸಿದೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…
ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…