ಭಾರತೀಯ ಹವಾಮಾನ ಇಲಾಖೆಯ ಬಿಪರ್ಜೋಯ್ ಚಂಡಮಾರುತದ ಇತ್ತೀಚಿನ ಅಪ್ಡೇಟ್ ಪ್ರಕಾರ, ತೀವ್ರವಾದ ಚಂಡಮಾರುತ ಜೂನ್ 15 ರ ಸುಮಾರಿಗೆ ಸೌರಾಷ್ಟ್ರ-ಕಚ್ ಪ್ರದೇಶದ ಬಳಿಯಲ್ಲಿ ದಾಟುವ ಸಾಧ್ಯತೆಯಿದೆ ಎಂದು ಹೇಳಿದೆ. ಜೂ. 15 ಮಧ್ಯಾಹ್ನದ ವೇಳೆಗೆ ಪಾಕಿಸ್ತಾನದ ಕರಾವಳಿಯನ್ನು ದಾಟುವ ಸಾಧ್ಯತೆಯಿದೆ ಎಂದು ಹವಾಮಾನ ಕಚೇರಿ ಮಾಹಿತಿ ತಿಳಿಸಿದೆ.
ಬಿಪರ್ ಜಾಯ್ ಚಂಡಮಾರುತವು ಭಾನುವಾರ ಬೆಳಿಗ್ಗೆ ಪೋರಬಂದರ್ನ ದಕ್ಷಿಣ-ನೈಋತ್ಯಕ್ಕೆ 480 ಕಿಲೋಮೀಟರ್, ದ್ವಾರಕಾದಿಂದ 530 ಕಿಮೀ ದಕ್ಷಿಣ-ನೈಋತ್ಯ ಮತ್ತು ಕಚ್ನ ನಲಿಯಾದಿಂದ 610 ಕಿಮೀ ನೈಋತ್ಯಕ್ಕೆ ಕೇಂದ್ರೀಕೃತವಾಗಿದೆ ಎಂದು ಐಎಂಡಿ ತಿಳಿಸಿದೆ.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…