ಭಾರತೀಯ ಹವಾಮಾನ ಇಲಾಖೆಯ ಬಿಪರ್ಜೋಯ್ ಚಂಡಮಾರುತದ ಇತ್ತೀಚಿನ ಅಪ್ಡೇಟ್ ಪ್ರಕಾರ, ತೀವ್ರವಾದ ಚಂಡಮಾರುತ ಜೂನ್ 15 ರ ಸುಮಾರಿಗೆ ಸೌರಾಷ್ಟ್ರ-ಕಚ್ ಪ್ರದೇಶದ ಬಳಿಯಲ್ಲಿ ದಾಟುವ ಸಾಧ್ಯತೆಯಿದೆ ಎಂದು ಹೇಳಿದೆ. ಜೂ. 15 ಮಧ್ಯಾಹ್ನದ ವೇಳೆಗೆ ಪಾಕಿಸ್ತಾನದ ಕರಾವಳಿಯನ್ನು ದಾಟುವ ಸಾಧ್ಯತೆಯಿದೆ ಎಂದು ಹವಾಮಾನ ಕಚೇರಿ ಮಾಹಿತಿ ತಿಳಿಸಿದೆ.
ಬಿಪರ್ ಜಾಯ್ ಚಂಡಮಾರುತವು ಭಾನುವಾರ ಬೆಳಿಗ್ಗೆ ಪೋರಬಂದರ್ನ ದಕ್ಷಿಣ-ನೈಋತ್ಯಕ್ಕೆ 480 ಕಿಲೋಮೀಟರ್, ದ್ವಾರಕಾದಿಂದ 530 ಕಿಮೀ ದಕ್ಷಿಣ-ನೈಋತ್ಯ ಮತ್ತು ಕಚ್ನ ನಲಿಯಾದಿಂದ 610 ಕಿಮೀ ನೈಋತ್ಯಕ್ಕೆ ಕೇಂದ್ರೀಕೃತವಾಗಿದೆ ಎಂದು ಐಎಂಡಿ ತಿಳಿಸಿದೆ.
ಬರಗಾಲದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ಕೆಲವೆಡೆ ವರುಣರಾಯ(Rain) ಕೃಪೆ ತೋರಿ ತಕ್ಕಮಟ್ಟಿಗೆ ತಂಪೆರೆದಿದ್ದಾನೆ.…
ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…
ಕೃಷಿಭೂಮಿ ಮರಗಳು ಸಾಕಷ್ಟು ಪ್ರಮಾಣದಲ್ಲಿ ನಾಶವಾಗುತ್ತಿದೆ. ಈ ಬಗ್ಗೆ ಸಂಶೋಧಕರು ಕಳೆದ 5…
https://youtu.be/_3oJulDTrjI?si=aPComSJYcu2B1sEJ