Advertisement
ಸುದ್ದಿಗಳು

Karnataka Weather | 13-03-3024 | ರಾಜ್ಯದ ಹಲವು ಕಡೆ ತುಂತುರು ಮಳೆ ನಿರೀಕ್ಷೆ | ಮಾ.22 ರಿಂದ ದೇಶದ ಕೆಲವು ಕಡೆ ಗುಡುಗು ಸಹಿತ ಮಳೆ |

Share

14.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹಲವು ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.ಕಾಸರಗೋಡು, ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.ಕೊಡಗು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ತುಮಕೂರಿನ ಗುಬ್ಬಿ, ಶಿರಾ, ಚಿಕ್ಕನಾಯಕನಹಳ್ಳಿ, ಹುಳಿಯಾರು ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಈಗಿನಂತೆ ಮಾರ್ಚ್ 16ರಿಂದ ಮಧ್ಯಪ್ರದೇಶ, ಛತ್ತೀಸಗಡ, ಒಡಿಶಾ, ಜಾರ್ಖಂಡ್, ಪಶ್ಚಿಮ ಬಂಗಾಳ ರಾಜ್ಯಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.ಮಾರ್ಚ್ 22 ರಿಂದ ತಮಿಳುನಾಡುಹಾಗೂ ಕೇರಳದ ಅಲ್ಲಲ್ಲಿ ಗುಡುಗು ಸಹಿತ ಮಳೆ ಆರಂಭವಾಗುವ ಮುನ್ಸೂಚನೆ ಇದೆ. ಇದರೊಂದಿಗೆ ರಾಜ್ಯದ ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…

5 hours ago

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ

ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…

10 hours ago

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

1 day ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

1 day ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

1 day ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

2 days ago