01.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಹಾಗೂ ರಾತ್ರಿ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮಳೆಯ ಮುನ್ಸೂಚನೆ ಇದೆ.ಮೈಸೂರು ಹಾಗೂ ಚಾಮರಾಜನಗರ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಜೂನ್ 1 ರಿಂದ ಮುಂಗಾರು ರಾಜ್ಯಕ್ಕೆ ಪ್ರವೇಶಿಸಲಿದೆ. ಜೊತೆಗೆ ತಮಿಳುನಾಡು ಕಡೆಯಿಂದ ಬೀಸುವ ಗಾಳಿಯ ಪ್ರಭಾವದಿಂದ ಜೂನ್ 1 ಹಾಗೂ 2ನೇ ತಾರೀಕಿನಂದು ಬೆಂಗಳೂರು ಗ್ರಾಮಾಂತರ ಮತ್ತು ನಗರ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಜೂನ್ 2ರಂದು ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ಭೂಮಧ್ಯ ರೇಖೆಗಿಂತ ಕೆಳಗೆ ವಾಯುಭಾರ ಕುಸಿತದಂತಹ ತಿರುವಿಕೆ ಆರಂಭವಾಗುವ ಲಕ್ಷಣಗಳಿವೆ. ಇದರ ಪರಿಣಾಮದಿಂದ ದುರ್ಬಲವಾಗಿ ಆರಂಭವಾಗುವ ಮುಂಗಾರು ಮತ್ತಷ್ಟು ದುರ್ಬಲಗೊಳ್ಳಲಿದೆ. ಜೂನ್ 2೦ ಅಥವಾ 25 ರ ನಂತರ ಮುಂಗಾರು ಚುರುಕಾಗುವ ಲಕ್ಷಣಗಳಿವೆ.
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…
ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…