17.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. ಈಗಿನಂತೆ ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಶ್ರೀಲಂಕಾ ಪೂರ್ವ ಕರಾವಳಿ ತಲುಪಿದ್ದು, ಡಿ. 17ರಂದು ತಮಿಳುನಾಡು ಆಂದ್ರಾ ಕರಾವಳಿ ಮೂಲಕ ಈಶಾನ್ಯ ಕಡೆ ಚಲಿಸುವ ಲಕ್ಷಣಗಳಿವೆ.
ವಾಯುಭಾರ ಕುಸಿತ ಭಾರತದ ಉತ್ತರ ಕರಾವಳಿ ಕಡೆ ಚಲಿಸುತ್ತಿದ್ದಂತಯೇ ರಾಜ್ಯದಲ್ಲಿ ಡಿಸೆಂಬರ್ 19 ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ದಕ್ಷಿಣ ಒಳನಾಡು ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ವಾಯುಭಾರ ಕುಸಿದ ಪಥವು ಬದಲಾಗವ ಸಾಧ್ಯತೆಗಳಿರುವುದರಿಂದ ಕಾದು ನೋಡಬೇಕಾಗಿದೆ.
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…