ನಿನ್ನೆ ದಿನ ಹಗಲು ಹೆಚ್ಚು ಕಡಿಮೆ ಮೋಡದ ವಾತಾವರಣ. ಬೆಳಗಿನ ಜಾವ ಎಲ್ಲ ಕಡೆ ಮಳೆಯಾಗಿದೆ.
ಮಂಚಿ 29, ಮೆಟ್ಟಿನಡ್ಕ 28, ಹಾಲೆಮಜಲು 27, ಬೆಳ್ತಂಗಡಿ ನಗರ, ಎಂ.ಚೆಂಬು, ಮುಳ್ಯ-ಅಜ್ಜಾವರ, ಬಳ್ಪ ತಲಾ 24, ಹರಿಹರ-ಮಲ್ಲಾರ 22, ಮಡಪ್ಪಾಡಿ 21
ವಾಲ್ತಾಜೆ-ಕಂದ್ರಪ್ಪಾಡಿ 20, ಕಲ್ಲಾಜೆ 18,
ಕಲ್ಲಕಟ್ಟ, ಇಳಂತಿಲ- ಕೈಲಾರು, ಸುಳ್ಯ ನಗರ ತಲಾ 16,
ತೊಡಿಕಾನ, ಮುಂಡೂರು ತಲಾ 15, ಮುಡಿಪು-ಕೈರಂಗಳ, ಕಡಬ ತಲಾ 14, ಕಮಿಲ 13, ಕೋಡಿಂಬಳ-ತೆಕ್ಕಡ್ಕ 12,
ದೊಡ್ಡತೋಟ, ಕೊಲ್ಲಮೊಗ್ರ ತಲಾ 11,
ಚೊಕ್ಕಾಡಿ, ಕಲ್ಮಡ್ಕ, ಸುಬ್ರಹ್ಮಣ್ಯ ತಲಾ 09,
ಅಡೆಂಜ-ಉರುವಾಲು 08,
ಅಯ್ಯನಕಟ್ಟೆ, ಎಣ್ಮೂರು ತಲಾ 06, ಬಲ್ನಾಡು 05
ಹಾಗೂ ಕೋಡಿಂಬಳ ತೆಕ್ಕಡ್ಕ, ಬಾಳಿಲ ತಲಾ 04 ಮಿ.ಮೀ. ಮಳೆ.
ಬಿಸಿಲು-ಮೋಡದ ವಾತಾವರಣ ಮುಂದುವರಿದಿದೆ.
ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…
ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಹತ್ವದ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…