ನಿನ್ನೆ ದಿನ ಹಗಲು ಹೆಚ್ಚು ಕಡಿಮೆ ಮೋಡದ ವಾತಾವರಣ. ಬೆಳಗಿನ ಜಾವ ಎಲ್ಲ ಕಡೆ ಮಳೆಯಾಗಿದೆ.
ಮಂಚಿ 29, ಮೆಟ್ಟಿನಡ್ಕ 28, ಹಾಲೆಮಜಲು 27, ಬೆಳ್ತಂಗಡಿ ನಗರ, ಎಂ.ಚೆಂಬು, ಮುಳ್ಯ-ಅಜ್ಜಾವರ, ಬಳ್ಪ ತಲಾ 24, ಹರಿಹರ-ಮಲ್ಲಾರ 22, ಮಡಪ್ಪಾಡಿ 21
ವಾಲ್ತಾಜೆ-ಕಂದ್ರಪ್ಪಾಡಿ 20, ಕಲ್ಲಾಜೆ 18,
ಕಲ್ಲಕಟ್ಟ, ಇಳಂತಿಲ- ಕೈಲಾರು, ಸುಳ್ಯ ನಗರ ತಲಾ 16,
ತೊಡಿಕಾನ, ಮುಂಡೂರು ತಲಾ 15, ಮುಡಿಪು-ಕೈರಂಗಳ, ಕಡಬ ತಲಾ 14, ಕಮಿಲ 13, ಕೋಡಿಂಬಳ-ತೆಕ್ಕಡ್ಕ 12,
ದೊಡ್ಡತೋಟ, ಕೊಲ್ಲಮೊಗ್ರ ತಲಾ 11,
ಚೊಕ್ಕಾಡಿ, ಕಲ್ಮಡ್ಕ, ಸುಬ್ರಹ್ಮಣ್ಯ ತಲಾ 09,
ಅಡೆಂಜ-ಉರುವಾಲು 08,
ಅಯ್ಯನಕಟ್ಟೆ, ಎಣ್ಮೂರು ತಲಾ 06, ಬಲ್ನಾಡು 05
ಹಾಗೂ ಕೋಡಿಂಬಳ ತೆಕ್ಕಡ್ಕ, ಬಾಳಿಲ ತಲಾ 04 ಮಿ.ಮೀ. ಮಳೆ.
ಬಿಸಿಲು-ಮೋಡದ ವಾತಾವರಣ ಮುಂದುವರಿದಿದೆ.
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…
ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…