Advertisement
ವೆದರ್ ಮಿರರ್

Weather Report | ಹಲವೆಡೆ ಸುರಿದ ಮಳೆ

Share

ನಿನ್ನೆ ದಿನ ಹಗಲು ಹೆಚ್ಚು ಕಡಿಮೆ ಮೋಡದ ವಾತಾವರಣ. ಬೆಳಗಿನ ಜಾವ ಎಲ್ಲ ಕಡೆ ಮಳೆಯಾಗಿದೆ.
ಮಂಚಿ 29, ಮೆಟ್ಟಿನಡ್ಕ 28, ಹಾಲೆಮಜಲು 27, ಬೆಳ್ತಂಗಡಿ ನಗರ, ಎಂ.ಚೆಂಬು, ಮುಳ್ಯ-ಅಜ್ಜಾವರ, ಬಳ್ಪ ತಲಾ 24, ಹರಿಹರ-ಮಲ್ಲಾರ 22, ಮಡಪ್ಪಾಡಿ 21
ವಾಲ್ತಾಜೆ-ಕಂದ್ರಪ್ಪಾಡಿ 20, ಕಲ್ಲಾಜೆ 18,
ಕಲ್ಲಕಟ್ಟ, ಇಳಂತಿಲ- ಕೈಲಾರು, ಸುಳ್ಯ ನಗರ ತಲಾ 16,

Advertisement
Advertisement
Advertisement
Advertisement

ತೊಡಿಕಾನ, ಮುಂಡೂರು ತಲಾ 15, ಮುಡಿಪು-ಕೈರಂಗಳ, ಕಡಬ ತಲಾ 14, ಕಮಿಲ 13, ಕೋಡಿಂಬಳ-ತೆಕ್ಕಡ್ಕ 12,
ದೊಡ್ಡತೋಟ, ಕೊಲ್ಲಮೊಗ್ರ ತಲಾ 11,
ಚೊಕ್ಕಾಡಿ, ಕಲ್ಮಡ್ಕ, ಸುಬ್ರಹ್ಮಣ್ಯ ತಲಾ 09,
ಅಡೆಂಜ-ಉರುವಾಲು 08,
ಅಯ್ಯನಕಟ್ಟೆ, ಎಣ್ಮೂರು ತಲಾ 06, ಬಲ್ನಾಡು 05
ಹಾಗೂ ಕೋಡಿಂಬಳ ತೆಕ್ಕಡ್ಕ, ಬಾಳಿಲ ತಲಾ 04 ಮಿ.ಮೀ. ಮಳೆ.
ಬಿಸಿಲು-ಮೋಡದ ವಾತಾವರಣ ಮುಂದುವರಿದಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ಕೇಂದ್ರ ಬಜೆಟ್‌ | ರೈತರಿಗೆ ಕಿಸಾನ್ ಕಾರ್ಡ್ ನಿಂದ ಪ್ರಯೋಜನ | ಕೃಷಿ ವಲಯಕ್ಕೆ 137757 ಕೋಟಿ ಅನುದಾನ |

ಕೇಂದ್ರ ಬಜೆಟ್‌ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ…

2 hours ago

ಆನೆಗಳ ಚಲನ ವಲನಗಳ ಬಗ್ಗೆ ಸ್ವದೇಶಿ ನಿರ್ಮಿತ ರೇಡಿಯೊ ಕಾಲರ್ ಅಳವಡಿಕೆ | ಅರಣ್ಯ ಸಚಿವ ಈಶ್ವರ್ ಖಂಡ್ರೆ

ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ…

2 hours ago

ಹೊಸರುಚಿ | ಪಪ್ಪಾಯ ಹಣ್ಣು ಬರ್ಫಿ

ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…

11 hours ago

ಸೀತೆ ಪುನೀತೆಯೆ ? ಮತ್ತೊಮ್ಮೆ ಅಗ್ನಿ ಪರೀಕ್ಷೆಯೇ?

ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…

13 hours ago

ಎಲ್ಲಾ ಕೃಷಿ ಆದಾಯವನ್ನು ಬ್ಯಾಂಕ್‌ ಉಳಿತಾಯ ಖಾತೆ ಮೂಲಕ ವ್ಯವಹಾರ ಮಾಡಬೇಕು ಏಕೆ..?

ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…

1 day ago

ತುಮಕೂರು ಜಿಲ್ಲೆ | 10 ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಆರಂಭ

ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…

1 day ago