Advertisement
ವೆದರ್ ಮಿರರ್

Weather Report | ಹಲವೆಡೆ ಸುರಿದ ಮಳೆ

Share

ನಿನ್ನೆ ದಿನ ಹಗಲು ಹೆಚ್ಚು ಕಡಿಮೆ ಮೋಡದ ವಾತಾವರಣ. ಬೆಳಗಿನ ಜಾವ ಎಲ್ಲ ಕಡೆ ಮಳೆಯಾಗಿದೆ.
ಮಂಚಿ 29, ಮೆಟ್ಟಿನಡ್ಕ 28, ಹಾಲೆಮಜಲು 27, ಬೆಳ್ತಂಗಡಿ ನಗರ, ಎಂ.ಚೆಂಬು, ಮುಳ್ಯ-ಅಜ್ಜಾವರ, ಬಳ್ಪ ತಲಾ 24, ಹರಿಹರ-ಮಲ್ಲಾರ 22, ಮಡಪ್ಪಾಡಿ 21
ವಾಲ್ತಾಜೆ-ಕಂದ್ರಪ್ಪಾಡಿ 20, ಕಲ್ಲಾಜೆ 18,
ಕಲ್ಲಕಟ್ಟ, ಇಳಂತಿಲ- ಕೈಲಾರು, ಸುಳ್ಯ ನಗರ ತಲಾ 16,

ತೊಡಿಕಾನ, ಮುಂಡೂರು ತಲಾ 15, ಮುಡಿಪು-ಕೈರಂಗಳ, ಕಡಬ ತಲಾ 14, ಕಮಿಲ 13, ಕೋಡಿಂಬಳ-ತೆಕ್ಕಡ್ಕ 12,
ದೊಡ್ಡತೋಟ, ಕೊಲ್ಲಮೊಗ್ರ ತಲಾ 11,
ಚೊಕ್ಕಾಡಿ, ಕಲ್ಮಡ್ಕ, ಸುಬ್ರಹ್ಮಣ್ಯ ತಲಾ 09,
ಅಡೆಂಜ-ಉರುವಾಲು 08,
ಅಯ್ಯನಕಟ್ಟೆ, ಎಣ್ಮೂರು ತಲಾ 06, ಬಲ್ನಾಡು 05
ಹಾಗೂ ಕೋಡಿಂಬಳ ತೆಕ್ಕಡ್ಕ, ಬಾಳಿಲ ತಲಾ 04 ಮಿ.ಮೀ. ಮಳೆ.
ಬಿಸಿಲು-ಮೋಡದ ವಾತಾವರಣ ಮುಂದುವರಿದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ವಯನಾಡಿನಲ್ಲಿ ಮತ್ತೆ ಭೂಕುಸಿತ ಭೀತಿ- ಸುರಂಗ ಯೋಜನಾ ಸ್ಥಳದಲ್ಲಿ ಮಣ್ಣು ಕುಸಿತ, ಹಲವರು ಸಿಲುಕಿರುವ ಶಂಕೆ

ವಯನಾಡಿನ ಮೆಪ್ಪಾಡಿ ಸಮೀಪ ಸುರಂಗ ಯೋಜನಾ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಹಲವರು ಸಿಲುಕಿರುವ…

2 hours ago

ಹವಾಮಾನ ವರದಿ | 07-07-2026 | ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ – ಜುಲೈ 11 ರಿಂದ ಮಳೆ ತೀವ್ರ ಇಳಿಕೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಮಳೆ ಮುಂದುವರಿಯಲಿದ್ದು, ಜುಲೈ 11ರಿಂದ ರಾಜ್ಯಾದ್ಯಂತ ಮಳೆಯ…

3 hours ago

ತೂಗುಸೇತುವೆಗಳ ಸರದಾರ ಡಾ. ಗಿರೀಶ್‌ ಭಾರದ್ವಾಜ್‌ ಅವರಿಗೆ ಗ್ರಾಮೀಣ ಭಾರತದ ಭಾವಪೂರ್ಣ ನಮನ

ತೂಗುಸೇತುವೆಗಳ ಮೂಲಕ ಸಾವಿರಾರು ಗ್ರಾಮಗಳ ಬದುಕನ್ನು ಜೋಡಿಸಿದ ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ಗೆ…

3 hours ago

ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ ನಿಧನ – ‘ತೂಗುಸೇತುವೆಗಳ ಸರದಾರ’ ಇನ್ನಿಲ್ಲ

ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್‌ ಭಾರದ್ವಾಜ್‌ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…

7 hours ago

ಸಂಕಷ್ಟದಿಂದ ರೈತರನ್ನು ರಕ್ಷಿಸುವ ಶಕ್ತಿ ಗೋ ಆಧಾರಿತ ಆರ್ಥಿಕತೆಗಿದೆ – ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡಣವೀಸ್

ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…

7 hours ago

ಜೂನ್‌ನಲ್ಲಿ 40% ಮಳೆ ಕೊರತೆ – ಜುಲೈನಲ್ಲಿ ಮುಂಗಾರು ಭರ್ಜರಿ..! ದೇಶಾದ್ಯಂತ ಮಳೆ ಚುರುಕು

ಜೂನ್‌ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…

18 hours ago