Advertisement
ವೆದರ್ ಮಿರರ್

Weather Report | ಹಲವೆಡೆ ಸುರಿದ ಮಳೆ

Share

ನಿನ್ನೆ ದಿನ ಹಗಲು ಹೆಚ್ಚು ಕಡಿಮೆ ಮೋಡದ ವಾತಾವರಣ. ಬೆಳಗಿನ ಜಾವ ಎಲ್ಲ ಕಡೆ ಮಳೆಯಾಗಿದೆ.
ಮಂಚಿ 29, ಮೆಟ್ಟಿನಡ್ಕ 28, ಹಾಲೆಮಜಲು 27, ಬೆಳ್ತಂಗಡಿ ನಗರ, ಎಂ.ಚೆಂಬು, ಮುಳ್ಯ-ಅಜ್ಜಾವರ, ಬಳ್ಪ ತಲಾ 24, ಹರಿಹರ-ಮಲ್ಲಾರ 22, ಮಡಪ್ಪಾಡಿ 21
ವಾಲ್ತಾಜೆ-ಕಂದ್ರಪ್ಪಾಡಿ 20, ಕಲ್ಲಾಜೆ 18,
ಕಲ್ಲಕಟ್ಟ, ಇಳಂತಿಲ- ಕೈಲಾರು, ಸುಳ್ಯ ನಗರ ತಲಾ 16,

ತೊಡಿಕಾನ, ಮುಂಡೂರು ತಲಾ 15, ಮುಡಿಪು-ಕೈರಂಗಳ, ಕಡಬ ತಲಾ 14, ಕಮಿಲ 13, ಕೋಡಿಂಬಳ-ತೆಕ್ಕಡ್ಕ 12,
ದೊಡ್ಡತೋಟ, ಕೊಲ್ಲಮೊಗ್ರ ತಲಾ 11,
ಚೊಕ್ಕಾಡಿ, ಕಲ್ಮಡ್ಕ, ಸುಬ್ರಹ್ಮಣ್ಯ ತಲಾ 09,
ಅಡೆಂಜ-ಉರುವಾಲು 08,
ಅಯ್ಯನಕಟ್ಟೆ, ಎಣ್ಮೂರು ತಲಾ 06, ಬಲ್ನಾಡು 05
ಹಾಗೂ ಕೋಡಿಂಬಳ ತೆಕ್ಕಡ್ಕ, ಬಾಳಿಲ ತಲಾ 04 ಮಿ.ಮೀ. ಮಳೆ.
ಬಿಸಿಲು-ಮೋಡದ ವಾತಾವರಣ ಮುಂದುವರಿದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

1 day ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

2 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

2 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

3 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

3 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 days ago