ನಿನ್ನೆ ದಿನ ಹಗಲು ಹೆಚ್ಚು ಕಡಿಮೆ ಮೋಡದ ವಾತಾವರಣ. ಬೆಳಗಿನ ಜಾವ ಎಲ್ಲ ಕಡೆ ಮಳೆಯಾಗಿದೆ.
ಮಂಚಿ 29, ಮೆಟ್ಟಿನಡ್ಕ 28, ಹಾಲೆಮಜಲು 27, ಬೆಳ್ತಂಗಡಿ ನಗರ, ಎಂ.ಚೆಂಬು, ಮುಳ್ಯ-ಅಜ್ಜಾವರ, ಬಳ್ಪ ತಲಾ 24, ಹರಿಹರ-ಮಲ್ಲಾರ 22, ಮಡಪ್ಪಾಡಿ 21
ವಾಲ್ತಾಜೆ-ಕಂದ್ರಪ್ಪಾಡಿ 20, ಕಲ್ಲಾಜೆ 18,
ಕಲ್ಲಕಟ್ಟ, ಇಳಂತಿಲ- ಕೈಲಾರು, ಸುಳ್ಯ ನಗರ ತಲಾ 16,
ತೊಡಿಕಾನ, ಮುಂಡೂರು ತಲಾ 15, ಮುಡಿಪು-ಕೈರಂಗಳ, ಕಡಬ ತಲಾ 14, ಕಮಿಲ 13, ಕೋಡಿಂಬಳ-ತೆಕ್ಕಡ್ಕ 12,
ದೊಡ್ಡತೋಟ, ಕೊಲ್ಲಮೊಗ್ರ ತಲಾ 11,
ಚೊಕ್ಕಾಡಿ, ಕಲ್ಮಡ್ಕ, ಸುಬ್ರಹ್ಮಣ್ಯ ತಲಾ 09,
ಅಡೆಂಜ-ಉರುವಾಲು 08,
ಅಯ್ಯನಕಟ್ಟೆ, ಎಣ್ಮೂರು ತಲಾ 06, ಬಲ್ನಾಡು 05
ಹಾಗೂ ಕೋಡಿಂಬಳ ತೆಕ್ಕಡ್ಕ, ಬಾಳಿಲ ತಲಾ 04 ಮಿ.ಮೀ. ಮಳೆ.
ಬಿಸಿಲು-ಮೋಡದ ವಾತಾವರಣ ಮುಂದುವರಿದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…