ನಿನ್ನೆ ದಿನ ಹಗಲು ಹೆಚ್ಚು ಕಡಿಮೆ ಮೋಡದ ವಾತಾವರಣ. ಬೆಳಗಿನ ಜಾವ ಎಲ್ಲ ಕಡೆ ಮಳೆಯಾಗಿದೆ.
ಮಂಚಿ 29, ಮೆಟ್ಟಿನಡ್ಕ 28, ಹಾಲೆಮಜಲು 27, ಬೆಳ್ತಂಗಡಿ ನಗರ, ಎಂ.ಚೆಂಬು, ಮುಳ್ಯ-ಅಜ್ಜಾವರ, ಬಳ್ಪ ತಲಾ 24, ಹರಿಹರ-ಮಲ್ಲಾರ 22, ಮಡಪ್ಪಾಡಿ 21
ವಾಲ್ತಾಜೆ-ಕಂದ್ರಪ್ಪಾಡಿ 20, ಕಲ್ಲಾಜೆ 18,
ಕಲ್ಲಕಟ್ಟ, ಇಳಂತಿಲ- ಕೈಲಾರು, ಸುಳ್ಯ ನಗರ ತಲಾ 16,
ತೊಡಿಕಾನ, ಮುಂಡೂರು ತಲಾ 15, ಮುಡಿಪು-ಕೈರಂಗಳ, ಕಡಬ ತಲಾ 14, ಕಮಿಲ 13, ಕೋಡಿಂಬಳ-ತೆಕ್ಕಡ್ಕ 12,
ದೊಡ್ಡತೋಟ, ಕೊಲ್ಲಮೊಗ್ರ ತಲಾ 11,
ಚೊಕ್ಕಾಡಿ, ಕಲ್ಮಡ್ಕ, ಸುಬ್ರಹ್ಮಣ್ಯ ತಲಾ 09,
ಅಡೆಂಜ-ಉರುವಾಲು 08,
ಅಯ್ಯನಕಟ್ಟೆ, ಎಣ್ಮೂರು ತಲಾ 06, ಬಲ್ನಾಡು 05
ಹಾಗೂ ಕೋಡಿಂಬಳ ತೆಕ್ಕಡ್ಕ, ಬಾಳಿಲ ತಲಾ 04 ಮಿ.ಮೀ. ಮಳೆ.
ಬಿಸಿಲು-ಮೋಡದ ವಾತಾವರಣ ಮುಂದುವರಿದಿದೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…