ನಿನ್ನೆ ದಿನ ಹಗಲು ಹೆಚ್ಚು ಕಡಿಮೆ ಮೋಡದ ವಾತಾವರಣ. ಬೆಳಗಿನ ಜಾವ ಎಲ್ಲ ಕಡೆ ಮಳೆಯಾಗಿದೆ.
ಮಂಚಿ 29, ಮೆಟ್ಟಿನಡ್ಕ 28, ಹಾಲೆಮಜಲು 27, ಬೆಳ್ತಂಗಡಿ ನಗರ, ಎಂ.ಚೆಂಬು, ಮುಳ್ಯ-ಅಜ್ಜಾವರ, ಬಳ್ಪ ತಲಾ 24, ಹರಿಹರ-ಮಲ್ಲಾರ 22, ಮಡಪ್ಪಾಡಿ 21
ವಾಲ್ತಾಜೆ-ಕಂದ್ರಪ್ಪಾಡಿ 20, ಕಲ್ಲಾಜೆ 18,
ಕಲ್ಲಕಟ್ಟ, ಇಳಂತಿಲ- ಕೈಲಾರು, ಸುಳ್ಯ ನಗರ ತಲಾ 16,
ತೊಡಿಕಾನ, ಮುಂಡೂರು ತಲಾ 15, ಮುಡಿಪು-ಕೈರಂಗಳ, ಕಡಬ ತಲಾ 14, ಕಮಿಲ 13, ಕೋಡಿಂಬಳ-ತೆಕ್ಕಡ್ಕ 12,
ದೊಡ್ಡತೋಟ, ಕೊಲ್ಲಮೊಗ್ರ ತಲಾ 11,
ಚೊಕ್ಕಾಡಿ, ಕಲ್ಮಡ್ಕ, ಸುಬ್ರಹ್ಮಣ್ಯ ತಲಾ 09,
ಅಡೆಂಜ-ಉರುವಾಲು 08,
ಅಯ್ಯನಕಟ್ಟೆ, ಎಣ್ಮೂರು ತಲಾ 06, ಬಲ್ನಾಡು 05
ಹಾಗೂ ಕೋಡಿಂಬಳ ತೆಕ್ಕಡ್ಕ, ಬಾಳಿಲ ತಲಾ 04 ಮಿ.ಮೀ. ಮಳೆ.
ಬಿಸಿಲು-ಮೋಡದ ವಾತಾವರಣ ಮುಂದುವರಿದಿದೆ.
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…