Advertisement
ವೆದರ್ ಮಿರರ್

Weather Report | ಹಲವೆಡೆ ಸುರಿದ ಮಳೆ

Share

ನಿನ್ನೆ ದಿನ ಹಗಲು ಹೆಚ್ಚು ಕಡಿಮೆ ಮೋಡದ ವಾತಾವರಣ. ಬೆಳಗಿನ ಜಾವ ಎಲ್ಲ ಕಡೆ ಮಳೆಯಾಗಿದೆ.
ಮಂಚಿ 29, ಮೆಟ್ಟಿನಡ್ಕ 28, ಹಾಲೆಮಜಲು 27, ಬೆಳ್ತಂಗಡಿ ನಗರ, ಎಂ.ಚೆಂಬು, ಮುಳ್ಯ-ಅಜ್ಜಾವರ, ಬಳ್ಪ ತಲಾ 24, ಹರಿಹರ-ಮಲ್ಲಾರ 22, ಮಡಪ್ಪಾಡಿ 21
ವಾಲ್ತಾಜೆ-ಕಂದ್ರಪ್ಪಾಡಿ 20, ಕಲ್ಲಾಜೆ 18,
ಕಲ್ಲಕಟ್ಟ, ಇಳಂತಿಲ- ಕೈಲಾರು, ಸುಳ್ಯ ನಗರ ತಲಾ 16,

ತೊಡಿಕಾನ, ಮುಂಡೂರು ತಲಾ 15, ಮುಡಿಪು-ಕೈರಂಗಳ, ಕಡಬ ತಲಾ 14, ಕಮಿಲ 13, ಕೋಡಿಂಬಳ-ತೆಕ್ಕಡ್ಕ 12,
ದೊಡ್ಡತೋಟ, ಕೊಲ್ಲಮೊಗ್ರ ತಲಾ 11,
ಚೊಕ್ಕಾಡಿ, ಕಲ್ಮಡ್ಕ, ಸುಬ್ರಹ್ಮಣ್ಯ ತಲಾ 09,
ಅಡೆಂಜ-ಉರುವಾಲು 08,
ಅಯ್ಯನಕಟ್ಟೆ, ಎಣ್ಮೂರು ತಲಾ 06, ಬಲ್ನಾಡು 05
ಹಾಗೂ ಕೋಡಿಂಬಳ ತೆಕ್ಕಡ್ಕ, ಬಾಳಿಲ ತಲಾ 04 ಮಿ.ಮೀ. ಮಳೆ.
ಬಿಸಿಲು-ಮೋಡದ ವಾತಾವರಣ ಮುಂದುವರಿದಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

3 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

4 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

6 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

7 hours ago

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

20 hours ago

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

1 day ago