ವೆದರ್ ಮಿರರ್

ಹವಾಮಾನ ವರದಿ | 12-01-2025 | ಚಳಿ ಕಡಿಮೆ-ಮೋಡದ ವಾತಾವರಣ | ದ ಕ ಜಿಲ್ಲೆಯಲ್ಲಿ ತುಂತುರು ಮಳೆ ಸಾಧ್ಯತೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

13.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದಾದ್ಯಂತ ಚಳಿ ಪ್ರಮಾಣ ಕಡಿಮೆಯಾಗಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

Advertisement

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಚಳಿಯ ಪ್ರಮಾಣವು ಕಡಿಮೆಯಾಗಿದ್ದು, ಸಂಜೆ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಜನವರಿ 14 ರಂದು ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಉಡುಪಿ ಮೋಡ ಮಾತ್ರ ಇರಬಹುದು. ಆಮೇಲೆ 2 ದಿನಗಳ ಕಾಲ ಸ್ವಲ್ಪ ಮೋಡದ ವಾತಾವರಣದ ಸಾಧ್ಯತೆ ಇದೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಚಳಿಯ ಪ್ರಮಾಣ ಕಡಿಮೆಯಾಗಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಹಾಸನದ ಒಂದೆರಡು ಕಡೆ ಸಣ್ಣ ಪ್ರಮಾಣದ ತುಂತುರು ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ ಜನವರಿ 14ರಂದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ನಂತರ 2 ದಿವಸಗಳ ಕಾಲ ಸ್ವಲ್ಪ ಮೋಡದ ವಾತಾವರಣ ಇರಬಹುದು.

ಒಳನಾಡು : ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಛಳಿ ಕಡಿಮೆಯಾಗಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಲಕ್ಷಣಗಳಿದ್ದು, ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. ಜನವರಿ 13ರಂದು ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ದಕ್ಷಿಣ, ರಾಮನಗರ, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಆಮೇಲೆ ಮುಂದಿನ 2 ಅಥವಾ 3 ದಿನಗಳ ಕಾಲ ಸ್ವಲ್ಪ ಮೋಡದ ವಾತಾವರಣ ಇರಬಹುದು.

ಶ್ರೀಲಂಕಾ ಬಳಿಯ ತಿರುವಿಕೆಯ ಪರಿಣಾಮದಿಂದ ಬಂಗಾಳಕೊಲ್ಲಿಯ ಕಡೆಯಿಂದ ಬೀಸುತ್ತಿರುವ ಗಾಳಿಯ ಪ್ರಭಾವದಿಂದ ರಾಜ್ಯದಲ್ಲಿ ಚಳಿ ಕಡಿಮೆಯಾಗಿ ಮೋಡ ಹಾಗೂ ಅಲ್ಲಲ್ಲಿ ಮಳೆಯ ವಾತಾವರಣ ಸೃಷ್ಠಿಯಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಅಪ್ಪ ಅಮ್ಮ ಇಲ್ಲದ ಪರೀಕ್ಷಾ ನಿಯಮಗಳು

ಉದ್ಯೋಗದ ಪರೀಕ್ಷೆಗಳಿಗೂ ಧಾರ್ಮಿಕ ಸಂಕೇತಗಳಿಗೂ ಯಾಕೆ ಹೊಂದಿ ಬರುವುದಿಲ್ಲ? ಇದೊಂದು ಮಿಲಿಯನ್ ಡಾಲರ್…

2 hours ago

ಮೇ 2- 6 | ಮಂಗಳೂರಿನಲ್ಲಿ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ

ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ ಮೇ ತಿಂಗಳ 2 ರಿಂದ…

5 hours ago

ಜೋಗ ಜಲಪಾತದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಮುಕ್ತಾಯ | ಪ್ರವಾಸಿಗರಿಗೆ ಪ್ರವೇಶಕ್ಕೆ ಅವಕಾಶ | ಜೋಗ ಇನ್ನು ಮತ್ತಷ್ಟು ಆಕರ್ಷಕ |

ವಿಶ್ವವಿಖ್ಯಾತ ಜೋಗ ಜಲಪಾತದಲ್ಲಿ  ಪ್ರವಾಸಿಗರನ್ನು ಮತ್ತಷ್ಟು ಆಕರ್ಷಿಸುವ ಹಿನ್ನೆಲೆಯಲ್ಲಿ  ರಾಜ್ಯ ಸರ್ಕಾರ  ವಿವಿಧ…

6 hours ago

ಹವಾಮಾನ ವರದಿ | 30-04-2025 | ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ |

ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ…

23 hours ago

ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ

ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ…

1 day ago

ಗುಡುಗು ಸಿಡಿಲಿನ ಮುನ್ಸೂಚನೆ ಬಗ್ಗೆ ಆಪ್‌ನಲ್ಲಿ ಮಾಹಿತಿ

ಸಾರ್ವಜನಿಕರು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ ವರುಣ ಮಿತ್ರ ಸಹಾಯವಾಣಿ 9243345433…

1 day ago