ನಿನ್ನೆ ದಿನ ಅಲ್ಲಲ್ಲಿ ತುಂತುರು ಮಳೆ..
ಕಲ್ಮಡ್ಕ 07, ಮಡಪ್ಪಾಡಿ 06,
ಕಮಿಲ, ಕೆದಿಲ, ಎಂ ಚೆಂಬು ತಲಾ 05,
ಚೊಕ್ಕಾಡಿ, ಬೆಳ್ತಂಗಡಿ ತಲಾ 04,
ಕೆಲಿಂಜ, ಎಣ್ಮೂರು ಹಾಗೂ ಕಲ್ಲಕಟ್ಟದಲ್ಲಿ ತಲಾ 03
ಮಿ.ಮೀ.ನಷ್ಟು ಮಳೆ ದಾಖಲಾಗಿದೆ.. ಉಳಿದಂತೆ ಮಳೆಯ ಪ್ರಮಾಣ ಇನ್ನೂ ಕಡಿಮೆ ಇತ್ತು.. ರಾಜ್ಯದ ಬೆಂಗಳೂರು ಸೇರಿದಂತೆ ಅನೇಕ ಕಡೆ ನಿನ್ನೆ ಮಧ್ಯಾಹ್ನದ ಬಳಿಕ ಭರ್ಜರಿ ಮಳೆ ಸುರಿದಿದೆ.
.. ಎರಡು ಮೂರು ದಿನಗಳ ಬಳಿಕ ಇದೀಗ ಅರುಣನ ಆಗಮನ..
ಕಾಪುವಿನ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆಯಲ್ಲಿ…
ಯುರೋಪಿಯನ್ ಒಕ್ಕೂಟವು 365 ಭಾರತೀಯ ಆಹಾರ ಮತ್ತು ಕೃಷಿ ಉತ್ಪನ್ನಗಳಲ್ಲಿ ಕೀಟನಾಶಕ ಹಾಗೂ…
ಕೀಟನಾಶಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ನೇಪಾಳ ಸರ್ಕಾರ ಭಾರತೀಯ ಮಾವಿನ ಹಣ್ಣಿನ ಆಮದಿಗೆ…
ಅಡಿಕೆಗೆ ವ್ಯಾಪಕವಾಗಿ ಹರಡಿರುವ ಹಳದಿ ಎಲೆ ಹಾಗೂ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ…
ಅಡಿಕೆಯ ಕನಿಷ್ಠ ಆಮದು ಬೆಲೆ ಹೆಚ್ಚಳ ಹಾಗೂ ಅಕ್ರಮ ಆಮದು ತಡೆಗೆ ಕ್ರಮ…
ರಾಜ್ಯದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ…