ನಿನ್ನೆ ದಿನ ಅಲ್ಲಲ್ಲಿ ತುಂತುರು ಮಳೆ..
ಕಲ್ಮಡ್ಕ 07, ಮಡಪ್ಪಾಡಿ 06,
ಕಮಿಲ, ಕೆದಿಲ, ಎಂ ಚೆಂಬು ತಲಾ 05,
ಚೊಕ್ಕಾಡಿ, ಬೆಳ್ತಂಗಡಿ ತಲಾ 04,
ಕೆಲಿಂಜ, ಎಣ್ಮೂರು ಹಾಗೂ ಕಲ್ಲಕಟ್ಟದಲ್ಲಿ ತಲಾ 03
ಮಿ.ಮೀ.ನಷ್ಟು ಮಳೆ ದಾಖಲಾಗಿದೆ.. ಉಳಿದಂತೆ ಮಳೆಯ ಪ್ರಮಾಣ ಇನ್ನೂ ಕಡಿಮೆ ಇತ್ತು.. ರಾಜ್ಯದ ಬೆಂಗಳೂರು ಸೇರಿದಂತೆ ಅನೇಕ ಕಡೆ ನಿನ್ನೆ ಮಧ್ಯಾಹ್ನದ ಬಳಿಕ ಭರ್ಜರಿ ಮಳೆ ಸುರಿದಿದೆ.
.. ಎರಡು ಮೂರು ದಿನಗಳ ಬಳಿಕ ಇದೀಗ ಅರುಣನ ಆಗಮನ..
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…